ಮುಡಿಪು:ರಿಲೀಫ್ ಗಾಗಿ ಉದಾರವಾಗಿ ಸಹಾಯ ಮಾಡಿದವರಿಗೆ ಮತ್ತು ಸುನ್ನತ್ ಜಮಾಅತ್ ನ ಉಲಮಾ, ಉಮರಾಗಳ ಆಫಿಯತ್ ಗಾಗಿ ದುಆ ಮಜ್ಲಿಸ್, ಆತ್ಮೀಯ ಸಂಗಮವು ತಾಜುಲ್ ಉಲಮಾ ವುಮೆನ್ಸ್ ಕಾಲೇಜು ಮುಡಿಪು ನಲ್ಲಿ ಇತ್ತೀಚೆಗೆ ಮದನೀಸ್ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಮದನಿ ಮದ್ಯನಡ್ಕ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಜಿಲ್ಲಾ ಅಧ್ಯಕ್ಷರಾದ ಅಬೂಬಕ್ಕರ್ ಮದನಿ ಮುದುಂಗಾರು ಕಟ್ಟೆ ಸಭೆಯನ್ನು ಉದ್ಘಾಟಿಸಿದರು.
ಮದನೀಸ್ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಹು ಸಯ್ಯಿದ್ ಹಬೀಬುಲ್ಲಾಹಿ ಪೂಕೋಯ ತಂಙಳ್ ಮದನಿ ದುಆ ಹಾಗೂ ನಸೀಅತ್ ಕಾರ್ಯಕ್ರಮ ಕ್ಕೆ ನೇತೃತ್ವ ನೀಡಿದರು. ಕಾರ್ಯಕ್ರಮ ದಲ್ಲಿ ಆರಂಭದಲ್ಲಿ ತಾಜುಲ್ ಉಲಮಾ ಮೌಲಿದ್ ಹಾಗೂ ತಹ್ ಲೀಲ್ ಮಜ್ಲಿಸ್ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಪ್ರಧಾನ ಕಾರ್ಯದರ್ಶಿ ರಫೀಕ್ ಮದನಿ ಪಾಟ್ರಕೋಡಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ