ಸೆಪ್ಟೆಂಬರ್ 19: S S F ಡಿ.ಜಿ ಕಟ್ಟೆ ಶಾಖೆ ವತಿಯಿಂದ ಧ್ವಜ ದಿನ ಕಾರ್ಯಕ್ರಮ ಇಂದು ಬೆಳಿಗ್ಗೆ 9:00 ಗಂಟೆಗೆ ಡಿ.ಜಿ ಕಟ್ಟೆ ವಠಾರದಲ್ಲಿ ನಡೆಯಿತು.
S.Y.S ತೋಟಾಲ್ ವಿದ್ಯಾನಗರ ಇದರ ಸದಸ್ಯರಾದ ಅಬ್ಬಾಸ್ ವಿದ್ಯಾನಗರ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖಾ ಉಪಾಧ್ಯಕ್ಷರು ರಾದ ರಝಾಕ್ ವಿದ್ಯಾನಗರ ರವರು ವಹಿಸಿದ್ದರು.

ಮೋಂಟುಗೋಳಿ ಸೆಕ್ಟರ್ ಕಾರ್ಯದರ್ಶಿ ಮಹಮ್ಮದ್ ಸಿನಾನ್ ಸುಟ್ಟ ಸಂದೇಶ ಬಾಷಣ ಮಾಡಿದರು.ಕಾರ್ಯಕ್ರಮದಲ್ಲಿ SYS ನಾಯಕರು ರಾದ ಹೈದರ್ ಗೋಳಿಯಡಿ, ಇಸ್ಮಾಯಿಲ್ ಹೆಚ್ ಕಲ್ಲು, ಕಾರ್ಯದರ್ಶಿ ಇಕ್ಬಾಲ್ ಎಸ್ , K.C.F ನಾಯಕರಾದ ಇಬ್ರಾಹಿಂ ವಿದ್ಯಾನಗರ, ಝಮೀರ್ ವಿದ್ಯಾನಗರ , ಆಶೀಕ್ ವಿದ್ಯಾನಗರ ಮುಂತಾದವರು ಉಪಸ್ಥಿತಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ