ಸೆಪ್ಟೆಂಬರ್ 19: S S F ಡಿ.ಜಿ ಕಟ್ಟೆ ಶಾಖೆ ವತಿಯಿಂದ ಧ್ವಜ ದಿನ ಕಾರ್ಯಕ್ರಮ ಇಂದು ಬೆಳಿಗ್ಗೆ 9:00 ಗಂಟೆಗೆ ಡಿ.ಜಿ ಕಟ್ಟೆ ವಠಾರದಲ್ಲಿ ನಡೆಯಿತು.
S.Y.S ತೋಟಾಲ್ ವಿದ್ಯಾನಗರ ಇದರ ಸದಸ್ಯರಾದ ಅಬ್ಬಾಸ್ ವಿದ್ಯಾನಗರ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಖಾ ಉಪಾಧ್ಯಕ್ಷರು ರಾದ ರಝಾಕ್ ವಿದ್ಯಾನಗರ ರವರು ವಹಿಸಿದ್ದರು.

ಮೋಂಟುಗೋಳಿ ಸೆಕ್ಟರ್ ಕಾರ್ಯದರ್ಶಿ ಮಹಮ್ಮದ್ ಸಿನಾನ್ ಸುಟ್ಟ ಸಂದೇಶ ಬಾಷಣ ಮಾಡಿದರು.ಕಾರ್ಯಕ್ರಮದಲ್ಲಿ SYS ನಾಯಕರು ರಾದ ಹೈದರ್ ಗೋಳಿಯಡಿ, ಇಸ್ಮಾಯಿಲ್ ಹೆಚ್ ಕಲ್ಲು, ಕಾರ್ಯದರ್ಶಿ ಇಕ್ಬಾಲ್ ಎಸ್ , K.C.F ನಾಯಕರಾದ ಇಬ್ರಾಹಿಂ ವಿದ್ಯಾನಗರ, ಝಮೀರ್ ವಿದ್ಯಾನಗರ , ಆಶೀಕ್ ವಿದ್ಯಾನಗರ ಮುಂತಾದವರು ಉಪಸ್ಥಿತಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ