ಪದ್ಮುಂಜ: ಎಸ್ಸೆಸ್ಸೆಫ್ ಪದ್ಮುಂಜ ಶಾಖೆ ಇದರ ವತಿಯಿಂದ ಎಸ್ಸೆಸ್ಸೆಫ್ 31 ನೇ ಧ್ವಜ ದಿನಾಚರಣೆಯನ್ನು ಆಚರಿಸಲಾಯಿತು.
ಶಾಖಾ ಕಾರ್ಯದರ್ಶಿ ನಿಝಾಮುದ್ದೀನ್ ಸ್ವಾಗತವನ್ನು ಮಾಡಿದರು.ಎಸ್ಸೆಸ್ಸೆಫ್ ಪದ್ಮುಂಜ ಶಾಖಾ ಉಪಾಧ್ಯಕ್ಷ ಸಿರಾಜುದ್ದೀನ್ ಮುಸ್ಲಿಯಾರ್ ಧ್ವಜಾರೋಹಣವನ್ನು ನೆರವೇರಿಸಿದರು.
ಖಲಂದರ್ ಷಾ ಜುಮಾ ಮಸ್ಜಿದ್ ಪದ್ಮುಂಜ ಇದರ ಖತೀಬರಾದ ರಿಯಾಝ್ ಬಾ ಹಸನಿ ಎಸ್ಸೆಸ್ಸೆಫ್ ಧ್ವಜ ದಿನದ ಸಂದೇಶವನ್ನು ಹಂಚಿಕೊಂಡರು.
ಖಲಂದರ್ ಷಾ ಜುಮಾ ಮಸ್ಜಿದ್ ಪದ್ಮುಂಜ ಇದರ ಅಧ್ಯಕ್ಷರಾದ ಕಾಸಿಂ ಪದ್ಮುಂಜ ಅಶಂಸ ಬಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಜಮಾಅತ್ ನಾಯಕರು, ಎಸ್ ವೈ ಎಸ್, ಎಸ್ಸೆಸ್ಸೆಫ್, ಎಸ್ ಬಿ ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ