ಬೆಳ್ತಂಗಡಿ :ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ (ಎಸ್ಎಸ್ಎಫ್) 32 ನೇ ವರ್ಷಕ್ಕೆ ಪಾದಾರ್ಪಣೆಗೊಂಡ ಧ್ವಜ ದಿನದ ಅಂಗವಾಗಿ ಎಸ್ಎಸ್ಎಫ್ ಕಳಂಜಿಬೈಲ್ ಶಾಖೆ ವತಿಯಿಂದ ಇಂದು ಬೆಳಗ್ಗೆ 8:00 ಗಂಟೆಗೆ ಎಂಜೆಎಂ ವಠಾರದಲ್ಲಿ ಎಡೆ ಬಿಡದೆ ಸುರಿಯುತ್ತಿರುವ ಮಳೆಯ ನಡುವೆ ವಿಜೃಂಭಣೆಯಿಂದ ಧ್ವಜ ದಿನವನ್ನು ಆಚರಿಸಲಾಯಿತು.

ಎಂಜೆಎಂ ಖತೀಬರಾದ ಬಿ.ವೈ ಅಬ್ದುಲ್ ಹಮೀದ್ ಸಅದಿ ದುಆ ನೆರವೇರಿಸಿದರು ಸ್ಥಳೀಯ ಉಸ್ತಾದರಾದಂತಹ ರಾಶಿದ್ ಮದನಿ, ಅಶ್ರಫ್ ಸಖಾಫಿ,ಜಾಬಿರ್ ಮಿಸ್ಬಾಹಿ
ಹಾಗೂ ಎಸ್ಎಸ್ಎಫ್ ಶಾಖಾ ಕಾರ್ಯದರ್ಶಿ ಜಾಬಿರ್ ಕೆ.ಪಿ, ಜಿಲ್ಲಾ ನಾಯಕರಾದ ಹಕೀಮ್ ಕೆ.ಪಿ ಹಾಗೂ ಶಾಖಾ ಕಾರ್ಯಕರ್ತರು ಭಾಗಿಯಾಗುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ