ಆಯುಷ್ಮಾನ್ ಭಾರತ್ ಹಾಗೂ ಆಯೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯಗಳನ್ನು ಪಡೆಯುವ ಆಯುಷ್ಮಾನ್ ಕಾರ್ಡ್ ನೊಂದಣಿ ಕಾರ್ಯಕ್ರಮವು SYS ಅಸೈ ಬ್ರಾಂಚ್ ವತಿಯಿಂದ ಸೆಪ್ಟೆಂಬರ್.17ರಂದು ಅಸೈ ಜಮಾಲಿಯ್ಯ ಮದ್ರಸದಲ್ಲಿ ನಡೆಯಿತು.
SYS ಅಧ್ಯಕ್ಷರಾದ ಹನೀಫ್ ಸಅದಿ ಯವರ ಘನ ಅಧ್ಯಕ್ಷತೆಯಲ್ಲಿ ಅಬ್ದುಲ್ ಖಾದರ್ ಸಖಾಫಿ ರವರು ದುಆ ನೆರವೇರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಮುಹಮ್ಮದ್ ಅಕ್ಕರೆ ವಳಚಿಳ್ ಉದ್ಘಾಟಿಸಿದರು.
ಬಶೀರ್ ಝುಹ್ರಿ ಸ್ವಾಗತಿಸಿದರು ಮುಖ್ಯ ಅತಿಥಿಯಾಗಿ ಆಗಮಿಸಿದ ಇಸ್ಮಾಯಿಲ್ ಸಅದಿ ಯೂಸುಫ್ ರಝ್ವಿ ಹನೀಫ್ ಸಖಾಫಿ ಹಬೀಬ್ ಸಖಾಫಿ ”ಇಂತಹ ಕಾರ್ಯಕ್ರಮವನ್ನು ನಮ್ಮ ಕಾಲ ಬುಡಕ್ಕೆ ತಲುಪಿಸಲು ಯಶಸ್ವಿಯಾದ SYS ಯೋಜನೆಯು ಶ್ಲಾಘನಾರ್ಹ” ಎಂದು ಶುಭ ಹಾರೈಸಿದರು.
SYS ಬ್ರಾಂಚ್ ಕಾರ್ಯದರ್ಶಿ ಹಾಸನ್ ಸಅದಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ