ಉಳ್ಳಾಲ: ಸಾತ್ವಿಕ ಪರಂಪರೆ, ವಿದ್ವಾಂಸರ ಸಾರಥ್ಯ, ನಿಷ್ಕಳಂಕ ಸೇವೆ, ನವಕ್ರಾಂತಿಗೆ ಮುನ್ನುಡಿ ಬರೆದ ಎಸ್ಸೆಸ್ಸೆಫ್ , ಕನ್ನಡ ಮಣ್ಣಿನಲ್ಲಿ ಜನ್ಮತಾಳಿದ ‘ಎಸ್ಸೆಸ್ಸೆಫ್ ಧ್ವಜ ದಿನ’ದ ಅಂಗವಾಗಿ ಕಿನ್ಯಾ ಸೆಕ್ಟರ್ ವ್ಯಾಪ್ತಿಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.



SSF ಕಿನ್ಯಾ ಸೆಕ್ಟರ್ ವ್ಯಾಪ್ತಿಯ ಐದು
ಶಾಖೆಗಳಲ್ಲಿ ಬೆಳಿಗ್ಗೆ 6.30ಕ್ಕೆ ಉಕ್ಕುಡ, ಬೆಳಿಗ್ಗೆ 7ಕ್ಕೆ ಮೀಂಪ್ರಿ ಹಾಗೂ ಬೆಳರಿಂಗೆ, 7.30ಕ್ಕೆ ಕುರಿಯ ಹಾಗೂ ಬೆಳಿಗ್ಗೆ 8 ಕ್ಕೆ ಕುತುಬಿ ನಗರ ಮೀನಾದಿಯಲ್ಲಿ ಧ್ವಜಾರೋಹಣ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಸೆಕ್ಟರ್ ನಾಯಕರು, ಶಾಖಾ ಕಾರ್ಯಕರ್ತರು ಹಾಗೂ ಸ್ಥಳೀಯ ಮುಂದಾಳುಗಳು ಭಾಗವಹಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ