SSF ಮಳಲಿ ಶಾಖೆ ವತಿಯಿಂದ ಧ್ವಜ ದಿನ ಕಾರ್ಯಕ್ರಮವು ಸೆಪ್ಟೆಂಬರ್ 19 ರಂದು ಮಳಲಿ ಸಂಕೇಶ ದಲ್ಲಿ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಹೈದರ್ ಮುಸ್ಲಿಯಾರ್ ಉದ್ಘಾಟನೆ ಮಾಡಿ , ಮುಹಮ್ಮದ್ ಮಳಲಿ ಆಶಂಸೆ ಭಾಷಣ ಮಾಡಿದರು. ಸೆಕ್ಟರ್ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ಹೈದರ್ ಮುಸ್ಲಿಯಾರ್, ಹಾರಿಸ್ ಎಂ ಎಂ , ಅಬ್ದುಲ್ ಖಾದರ್ ರವರಿಗೆ ಅಭಿನಂದನಾ ಪತ್ರ ವಿತರಿಸಲಾಯಿತು.

ನಮ್ಮನ್ನಗಳಿದ ಕಾರ್ಯಕರ್ತರ ಮೇಲೆ ತಹ್ಳೀಲ್ ಸಮರ್ಪಣೆ ಮತ್ತು ನಾರಿಯತ್ ಸ್ವಲಾತ್ ಹೇಳಿ ಹೈದರ್ ಮುಸ್ಲಿಯಾರ್ ರವರ ದುಆ: ದೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ