ವಿಟ್ಲ: ಗುಡ್ಡ ಕುಸಿದು ಮನೆ ಸಂಪೂರ್ಣವಾಗಿ ನೆಲಸಮಗೊಂಡ ಪರಿಣಾಮ ಒಟ್ಟು ಆರು ಮಂದಿ ಗಾಯಗೊಂಡ ಘಟನೆ ಮಂಗಳಪದವು ಸಮೀಪದ ಬನಾರಿ ಬಾಬುಕಟ್ಟೆಯಲ್ಲಿ ಸಂಭವಿಸಿದೆ.
ತರಕಾರಿ ವ್ಯಾಪಾರಿ ಅಬ್ದುಲ್ಲ ಅವರ ಮನೆಯ ಪಕ್ಕದ ಧರೆಯು ಜೋರಾದ ಮಳೆಗೆ ಕುಸಿದು ಮನೆ ಮೇಲೆ ಬಿದ್ದಿದೆ. ಕುಟುಂಬದ ಆರು ಮಂದಿ ಕುಸಿದು ಬಿದ್ದ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದರು. ತಕ್ಷಣ ಸ್ಥಳೀಯರು ಅವರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭಾರಿ ದೊಡ್ಡ ಪ್ರಮಾಣದ ಗುಡ್ಡೆ ಕುಸಿದುದ್ದರಿಂದ ಮನೆಯು ಸಂಪೂರ್ಣವಾಗಿ ನೆಲಸಮಗೊಂಡಿದ್ದು ಮನೆಯಲ್ಲಿನ ಸಾಮಾಗ್ರಿಗಳು , ಖಡತೆಗಳೆಲ್ಲವು ಮಣ್ಣುಪಾಲಾಗಿದ್ದು ಅವುಗಳನ್ನು ವಿಟ್ಲ ತಣ್ಣೀರುಪಂತ ಅಳಕ್ಕೆ ಶಾಖೆಯ ಕಾರ್ಯಕರ್ತರ ಸಹಾಯದಿಂದ ಅಗೆದು ತೆಗೆಯುವಲ್ಲಿ ಶಮೀರ್ , ಮುಸ್ತಫಾ , ಆಸಿಫ್ , ನಿಝಾಂ , ಇಸ್ಮಾಯಿಲ್ , ಸತ್ತಾರ್ , ಫಾರೂಖ್,ಅನ್ಸಾರ್,ಶೌಕತ್ ಆಲಿ, ಸಿದ್ದೀಕ್ ಮದನಿ ಕುದ್ರಡ್ಕ ಸಹಕಾರಿಯಾಗಿ ಕುಟುಂಬದ , ಸ್ಥಳೀಯರ ಮೆಚ್ಚುಗೆಗೆ ಪಾತ್ರರಾದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ