ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ವತಿಯಿಂದ ದಅವಾ ಕಾನ್ಫರನ್ಸ್ ಸೆಪ್ಟಂಬರ್ 19ರಂದು ಸುಳ್ಯ ಸುನ್ನಿ ಸೆಂಟರ್ ನಲ್ಲಿ ಜರಗಿತು. ಡಿವಿಷನ್ ಅಧೀನದ ಯುನಿಟ್ ಕೇಂದ್ರಗಳ ದಅವಾ ದರ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು.
ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ಅಧ್ಯಕ್ಷ ಜಿ.ಕೆ ಇಬ್ರಾಹಿಂ ಅಮ್ಜದಿ ಅಧ್ಯಕ್ಷತೆಯಲ್ಲಿ ಸುಳ್ಯ ಡಿವಿಷನ್ ಎಸ್ಸೆಸ್ಸೆಫ್ ಪ್ರ. ಕಾರ್ಯದರ್ಶಿ ಸಿರಾಜ್ ಹಿಮಮಿ ಕುಂಭಕ್ಕೋಡು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ದ.ಕ ಈಸ್ಟ್ ಝೋನ್ ಸದಸ್ಯರೂ ಸುಳ್ಯ ಡಿವಿಷನ್ ಉಸ್ತುವಾರಿಯೂ ಆದ ಅಬ್ದುಲ್ ಹಮೀದ್ ಸಖಾಫಿ ಪಾಣಾಜೆ ವಿಷಯ ಮಂಡಿಸಿದರು. ಮುತಅಲ್ಲಿಂ ದಅವಾ ಸಮಿತಿಯ ವಾರ್ಷಿಕ ಕೌನ್ಸಿಲ್ ಹಾಗೂ ನೂತನ ಸಾರಥ್ಯವೂ ನೀಡಲಾಯಿತು.
ಅಧ್ಯಕ್ಷರಾಗಿ ಸಾಬಿತ್ ಎಲಿಮಲೆ ಪ್ರ. ಕಾರ್ಯದರ್ಶಿಯಾಗಿ ಅಹ್ಮದ್ ಕಬೀರ್ ಮೇನಾಲ, ಕೋಶಾಧಿಕಾರಿಯಾಗಿ ಶಮ್ಮಾಸ್ ಪೆರುವಾಜೆ, ಕಾರ್ಯದರ್ಶಿಜಳಾಗಿ ಮುಖ್ತಾರ್ ಮೇನಾಲ, ಮಶ್ಹೂದ್ ಏಣಾವರ, ನೌಶಾದ್ ಬೆಳ್ಳಾರೆ, ಹಾಫಿಳ್ ನೌಶಾದ್ ಅಡ್ಕಾರ್, ರಹೂಫ್ ಎಲಿಮಲೆ, ಇರ್ಶಾದ್ ಬೆಳ್ಳಾರೆ, ರಹೀಂ ಮಂಡೆಕೋಲು ಆಯ್ಕೆಯಾದರು. ದಅವಾ ಕನ್ವೀನರ್ ಮುನೀರ್ ಹನೀಫಿ ಬೆಳ್ಳಾರೆ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ