ಕಾರ್ಕಳ ದ ಎಣ್ಣೆ ಹೊಳೆಯಲ್ಲಿ ರಾತ್ರಿ ಯಿಂದ ವಿಪರೀತ ಮಳೆಯಿಂದಾಗಿ ನೆರೆ ಬಂದು ಹಾನಿ ಸಂಭವಿಸಿದ ಪ್ರದೇಶದಲ್ಲಿ ಕಾರ್ಕಳ SSF ಡಿವಿಷನ್ ನಾಯಕರು ಸಂದರ್ಶಿಸಿ ಸಾಂತ್ವನ ಮಾಡಿದರು.
ತ್ವೈಬಾ ಗಾರ್ಡನ್ ಪ್ರಿನ್ಸಿಪಾಲ್ ಕಿಲ್ಲೂರು ಸ ಅದಿ, ಡಿವಿಷನ್ ಅಧ್ಯಕ್ಷ ಅಲ್ತಾಫ್, ಕಾರ್ಯದರ್ಶಿ ಹಾರಿಸ್ ಮಾಸ್ಟರ್, ಜಿಲ್ಲಾ ನಾಯಕ ನವಾಝ್ ಬದ್ರಿಯಾ, ಡಿವಿಷನ್ ಕೋಶಾಧಿಕಾರಿ ಹನೀಪ್ ಕುಕ್ಕುಂದೂರು, ನವಾಝ್, ಅಬ್ದುರ್ರಹ್ಮಾನ್ ಮುಸ್ಲಿಯಾರ್, ಶಾಹುಲ್ ಮತ್ತು ಇತರ ನಾಯಕರು ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ