ಎಸ್ಸೆಸ್ಸೆಫ್ ತಿಂಗಳಾಡಿ ಶಾಖೆ ಇದರ ವತಿಯಿಂದ ಎಸ್ಸೆಸಫ್ ಇದರ ಧ್ವಜ ದಿನದ ಪ್ರಯುಕ್ತ ತಿಂಗಳಾಡಿ ಪ್ರಯಾಣಿಕರ ತಂಗುದಾಣ ಮತ್ತು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

ಪ್ರಯಾಣಿಕರ ತಂಗುದಾಣದ ಒಳಗೆ ತುಂಬಾ ತುಂಬಿಕೊಂಡಿದ್ದ ಕಸಕಡ್ಡಿಗಳು ಹಾಗೂ ತಂಗುದಾಣದ ಮುಂದುಗಡೆ ಬೆಳೆದಿದ್ದ ಗಿಡ ಹಾಗೂ ಪೊದೆ ಗಳಿಂದ ಪ್ರಯಾಣಿಕರಿಗೆ ಬಸ್ಸು ತಂಗುದಾಣ ಬಳಸಲು ಆಗದೆ ಕಷ್ಟಪಡುತ್ತಿರುವ ವಿಷಯ ತಿಳಿದ ಎಸ್ಸೆಸ್ಸಫ್ ತಿಂಗಳಾಡಿ ಶಾಖಾ ಕಾರ್ಯಕರ್ತರು ಹೋಗಿ ಸ್ವಚ್ಛಗೊಳಿಸಿದರು.

ಈ ಸಂದರ್ಭದಲ್ಲಿ SSF ಈಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಶಫೀಕ್ ಮಾಸ್ಟರ್ , SSF ಪುತ್ತೂರು ಡಿವಿಷನ್ ಪ್ರಧಾನ ಕಾರ್ಯದರ್ಶಿ ಇಮ್ರಾನ್ ರೆಂಜಲಾಡಿ , SSF ಕುಂಬ್ರ ಸೆಕ್ಟರ್ ಕೋಶಾಧಿಕಾರಿ ಇಸಾಕ್ ಮಾಡಾವು , ತಿಂಗಳಾಡಿ ಶಾಖಾ ಅಧ್ಯಕ್ಷರಾದ ಹಮೀದ್ ಮದನಿ, ಕೆಸಿಎಫ್ ನಾಯಕರಾದ ಆಸಿಫ್ ಮನ್ನಾಫ್ , ಯಾಕೂಬ್ ಕಟ್ಟತ್ತಾರು, ಶಾಖಾ ಕಾರ್ಯಕರ್ತರಾದ ಸಿರಾಜ್ , ರವೂಫ್, ಸತ್ತಾರ್, ನಹೀಂ , ನೌಶಾದ್, ಸಹದ್, ಸಾಬಿತ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ