ಮಂಗಳೂರು: ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷರು, ಉಡುಪಿ,ಚಿಕ್ಕಮಂಗಳೂರು, ಹಾಸನ ಜಿಲ್ಲಾ ಸಂಯುಕ್ತ ಖಾಝಿ ಕೇಂದ್ರ ಮುಶಾವರ ಸದಸ್ಯರು ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ವಫಾತಾದರು.
ಕರ್ನಾಟಕದ ಹೆಮ್ಮೆಯಾಗಿದ್ದ ಶೈಖುನಾ ಧಾರ್ಮಿಕ ಕ್ಷೇತ್ರದ ಅಧಿಕೃತ ಧ್ವನಿಯಾಗಿದ್ದರು. ಉಸ್ತಾದರ ವಫಾತ್ ಅಕ್ಷರಶಃ ಸುನ್ನತ್ ಜಮಾಅತ್’ಗೆ ತುಂಬಲಾರದ ನಷ್ಟವಾಗಿದೆ. ಉಸ್ತಾದರ ಪಾರತ್ರಿಕ ದರಜ ಅಲ್ಲಾಹು ಉನ್ನತಿಗೇರಿಸಲಿ.
ಮದ್ರಸ, ಮಸ್ಜಿದ್’ಗಳಲ್ಲಿ ಕುರ್’ಆನ್ ಪಾರಾಯಣ, ತಹ್ಲೀಲ್ ಹೇಳಿ ಪ್ರತ್ಯೇಕ ದುಆ ಮಜ್ಲಿಸ್ ನಡೆಸುವುದರೊಂದಿಗೆ ಮಯ್ಯಿತ್ ನಮಾಜ್ ನಿರ್ವಹಿಸಬೇಕೆಂದು ಈ ಮೂಲಕ ತಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ.
ಆತೂರು ಸಅದ್ ಮುಸ್ಲಿಯಾರ್(ಅಧ್ಯಕ್ಷರು ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯ ಸಮಿತಿ)















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ