ಉಡುಪಿ ,ಚಿಕ್ಕಮಗಳೂರು ,ಹಾಸನ ಜಿಲ್ಲೆಗಳ ಗೌರವಾನ್ವಿತ ಖಾಝಿ ತಾಜುಲ್ ಫುಕ ಹಾಅ್ ಬೇಕಲ. ಇಬ್ರಾಹಿಂ ಮುಸ್ಲಿಯಾರ್ ವಫಾತಾದರು.
ಅವರ ಅಗಲಿಕೆ ರಾಜ್ಯಕ್ಕೇ ತುಂಬಲಾರದ ನಷ್ಟ ವಾಗಿದ್ದು.
ಪ್ರತ್ಯೇಕವಾಗಿ ಉಡುಪಿ ಜಿಲ್ಲೆಯ ಸುನ್ನೀ ಸಮೂಹ ಅನಾಥ ವಾದಂತಾಗಿದೆ.
ಅಲ್ಲಾಹನು ಅವರ ಸ್ಥಾನವನ್ನು ಉನ್ನತಿಗೇರಿಸಲಿ.
ಜಿಲ್ಲೆಯ ಎಲ್ಲ ssf ಯುನಿಟ್ಗಳಲ್ಲಿ ತಹ್ಲೀಲ್ ಕುರ್ಆನ್ ಪಾರಾಯಣ ನಡೆಸುವಂತೆ ಕೋರಲಾಗಿದೆ.
ಎಂದು ಉಡುಪಿ ಜಿಲ್ಲಾಧ್ಯಕ್ಷ ಶಬೀರ್ ಸಖಾಫಿ, ಕಾರ್ಯದರ್ಶಿ NC ರಹೀಂ,ಕೋಶಾಧಿಕಾರಿ KSM ಮನ್ಸೂರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹಾಜಿ ಕಲ್ಕಟ್ಟ ರಝ್ವಿ,
ರಾಜ್ಯ ಕೋಶಾಧಿಕಾರಿ ರವೂಫ್ಖಾನ್, ರಾಜ್ಯ ಕಾರ್ಯದರ್ಶಿ ಅಶ್ರಫ್ ರಝಾ ಅಮ್ಜದಿ, ಅಶ್ರಫ್ ಮುಸ್ಲಿಯಾರ್ ಮೊದಲಾದವರು ತೀವ್ರ ಸಂತಾಪ ಸೂಚಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ