ಉಡುಪಿ ,ಚಿಕ್ಕಮಗಳೂರು ,ಹಾಸನ ಜಿಲ್ಲೆಗಳ ಗೌರವಾನ್ವಿತ ಖಾಝಿ ತಾಜುಲ್ ಫುಕ ಹಾಅ್ ಬೇಕಲ. ಇಬ್ರಾಹಿಂ ಮುಸ್ಲಿಯಾರ್ ವಫಾತಾದರು.
ಅವರ ಅಗಲಿಕೆ ರಾಜ್ಯಕ್ಕೇ ತುಂಬಲಾರದ ನಷ್ಟ ವಾಗಿದ್ದು.
ಪ್ರತ್ಯೇಕವಾಗಿ ಉಡುಪಿ ಜಿಲ್ಲೆಯ ಸುನ್ನೀ ಸಮೂಹ ಅನಾಥ ವಾದಂತಾಗಿದೆ.
ಅಲ್ಲಾಹನು ಅವರ ಸ್ಥಾನವನ್ನು ಉನ್ನತಿಗೇರಿಸಲಿ.
ಜಿಲ್ಲೆಯ ಎಲ್ಲ ssf ಯುನಿಟ್ಗಳಲ್ಲಿ ತಹ್ಲೀಲ್ ಕುರ್ಆನ್ ಪಾರಾಯಣ ನಡೆಸುವಂತೆ ಕೋರಲಾಗಿದೆ.
ಎಂದು ಉಡುಪಿ ಜಿಲ್ಲಾಧ್ಯಕ್ಷ ಶಬೀರ್ ಸಖಾಫಿ, ಕಾರ್ಯದರ್ಶಿ NC ರಹೀಂ,ಕೋಶಾಧಿಕಾರಿ KSM ಮನ್ಸೂರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹಾಜಿ ಕಲ್ಕಟ್ಟ ರಝ್ವಿ,
ರಾಜ್ಯ ಕೋಶಾಧಿಕಾರಿ ರವೂಫ್ಖಾನ್, ರಾಜ್ಯ ಕಾರ್ಯದರ್ಶಿ ಅಶ್ರಫ್ ರಝಾ ಅಮ್ಜದಿ, ಅಶ್ರಫ್ ಮುಸ್ಲಿಯಾರ್ ಮೊದಲಾದವರು ತೀವ್ರ ಸಂತಾಪ ಸೂಚಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ