ಮಾಣಿ : ಇಲ್ಲಿನ ರಿಕ್ಷಾ ಚಾಲಕರ ಸಂಘ ಸಿಐಟಿಯು ವತಿಯಿಂದ ಪುತ್ತೂರು ಟ್ರಾಫಿಕ್ ಠಾಣೆಗೆ ಅಗತ್ಯ ಮನವಿಯನ್ನು ಸಲ್ಲಿಸಲಾಯಿತು.ರೋಗಿ ಗಳನ್ನು ಆಸ್ಪತ್ರೆಗೆ ದಾಖಲಿಸಲು ಗರ್ಭಿಣಿಯರನ್ನು ತಪಾಸಣೆಗಾಗಿ ಕರೆದೊಯ್ಯಲು ಮುಂತಾದ ಅತೀ ಅಗತ್ಯ ವಿಷಯಗಳಿಗೆ ಮಾಣಿಯ ರಿಕ್ಷಾಗಳನ್ನು ಪುತ್ತೂರು ಪ್ರವೇಶಿಸಲು ಬಿಡಬೇಕು ಎಂಬಿತ್ಯಾದಿ ವಿಷಯಗಳನ್ನೊಳಗೊಂಡ ಮನವಿಯನ್ನು ಪುತ್ತೂರು ಟ್ರಾಫಿಕ್ ಠಾಣೆಯ ಎಸ್ ಐ ರಾಮ ನಾಯ್ಕರವರಿಗೆ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿದ ಠಾಣಾಧಿಕಾರಿಗಳು ಕೂಡಲೇ ಸ್ಪಂದಿಸಿ ಸಮ್ಮತಿಯನ್ನು ಸೂಚಿಸಿದರು.ನಿಯೋಗದಲ್ಲಿ ಸಂಘದ ಗೌರವಾಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ,ಅಧ್ಯಕ್ಷ ಅಬ್ದುಲ್ ಅಝೀಝ್ ಮಾಣಿ,ಕಾರ್ಯದರ್ಶಿ ಬದ್ರುದ್ದೀನ್ ಇನಾಮ್ ಮಾಣಿ,ಮತ್ತು ದಯಾನಂದ ಕೊಡಾಜೆ,ರವಿ ಮಾಣಿ,ಕಿರಣ್ ಮಾಣಿ,ಅಶ್ರಫ್ ಮಾಣಿ,ಚಂದ್ರಹಾಸ ಮಾಣಿ,ಅಬ್ಬು ಹಳೀರ,ಹರೀಶ ಮಾಣಿ,ವಸಂತ ಮಾಣಿ,ಹೊನ್ನಪ್ಪ ಮಾಣಿ,ರಝಾಕ್ ಮಾಣಿ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ