ಪುತ್ತೂರು: ಉಡುಪಿ ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ ಯಾಗಿರುವ ಅಲ್ ಹಾಜ್ ಪಿ.ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಉಸ್ತಾದ್ ರವರು ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಜಿಲ್ಲಾ ಸಮಿತಿ ಸಂತಾಪ ಸೂಚಕವನ್ನು ವ್ಯಕ್ತಪಡಿಸುತ್ತದೆ.
ಬೇಕಲ್ ಉಸ್ತಾದ್ ಎಂದೇ ಜನಪ್ರಿಯರಾಗಿದ್ದ ಇವರು ಕರ್ಮಶಾಸ್ತ್ರ ಮತ್ತು ಖಗೋಳಶಾಸ್ತ್ರದಲ್ಲಿ ಅಗಾದವಾದ ಪಾಂಡಿತ್ಯವನ್ನು ಹೊಂದಿದ್ದರು.
ಸುನ್ನಿ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷರಾಗಿ ಜಾಮಿಯಾ ಸ-ಅದಿಯಾ ಅರಬಿಯಾ ಕಾಲೇಜಿನ ಪ್ರಾಚಾರ್ಯರು ಮತ್ತು ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರದ ಸದಸ್ಯತ್ವ ಸೇರಿದಂತೆ ಹಲವಾರು ಮಹೋನ್ನತ ಸಂಸ್ಥೆಗಳ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿ ಸಮುದಾಯವು ಧಾರ್ಮಿಕ ವಾಗಿ ಮತ್ತು ಮತ್ತು ಶೈಕ್ಷಣಿಕ ವಾಗಿ ಬೆಳವಣಿಗೆ ಹೊಂದಲು ಶ್ರಮಿಸಿದ್ದರು.ಇವರ ಧಾರ್ಮಿಕ ಕ್ಷೇತ್ರದ ಸಾಧನೆಗೆ “ತಾಜುಲ್ ಫುಕ್ ಹಾಅ್” ಎಂಬ ಬಿರುದು ಕೂಡ ಲಭಿಸಿತ್ತು.ಇವರ ನಿಧನವು ಸಮಾಜಕ್ಕೆ ಮತ್ತು ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ.
ಅಲ್ಲಾಹ್ ತಆಲ ಇವರ ಎಲ್ಲಾ ಸತ್ಕರ್ಮಗಳನ್ನು ಸ್ವೀಕರಿಸಿ ಇವರೊಂದಿಗೆ ನಮ್ಮನ್ನು ಸ್ವರ್ಗದಲ್ಲಿ ಒಟ್ಟು ಗೂಡಿಸಲಿ ಎಂದು ಪ್ರಾರ್ಥಿಸುತ್ತೇವೆ.
ಜಾಬಿರ್ ಅರಿಯಡ್ಕ
(ಅಧ್ಯಕ್ಷರು ಪಾಪ್ಯುಲರ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ)















ಇನ್ನಷ್ಟು ಸುದ್ದಿಗಳು
ಎಸ್ಡಿಪಿಐ ಹಾವೇರಿ ಜಿಲ್ಲೆ- ನೂತನ ಅಧ್ಯಕ್ಷರಾಗಿ ಜಿಲಾನಿ ಮೇದೂರು ಆಯ್ಕೆ
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ,ಭಯಭೀತರಾದ ಕಾರುಚಾಲಕರು: ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು
ಇಹ್ಸಾನ್ ಪ್ಯೂಚರ್ ಅಕಾಡೆಮಿ ಸೆಂಟರ್- ನೂತನ ಕಟ್ಟಡ ನಾಳೆ ಉದ್ಘಾಟನೆ
ಮಂಗಳೂರು ವಿಮಾನ ನಿಲ್ದಾಣದಲ್ಲಿ ತಕ್ಷಣ ರಾಪಿಡ್ ಟೆಸ್ಟ್ಗೆ ಕರ್ನಾಟಕ ಮುಸ್ಲಿಂ ಜಮಾಅತ್,ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ
ಹುಬ್ಬುಲ್ ಹಬೀಬ್ ﷺ ಆನ್ಲೈನ್ ಆತ್ಮೀಯ ಮಜ್ಲಿಸ್ ನಾಳೆಯಿಂದ ಪ್ರಾರಂಭ
ಸುಳ್ಯದಿಂದ ಮಂಗಳೂರಿಗೆ ರೈತರ ಜಾಥಾ: ಸ್ವಾಗತಿಸಲು ಸ್ವಾಗತ ಸಮಿತಿ ರಚನೆ
ಅ.29ಕ್ಕೆ ಈದ್ ಮಿಲಾದ್ ಆಚರಣೆ- ಖಾಝಿ ಖುರ್ರತುಸ್ಸಾದಾತ್ ಮತ್ತು ಝೈನುಲ್ ಉಲಮಾ ಘೋಷಣೆ
ಉಡುಪಿ ಜಿಲ್ಲಾ ಸಂಯುಕ್ತ ಖಾಝಿಯಾಗಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಆಯ್ಕೆ
ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆ ವಿರುದ್ಧ ಎಸ್ಡಿಪಿಐ ವ್ಯಾಪಕ ಪ್ರತಿಭಟನೆ