ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ದೇಶದ ಪ್ರಜಾಪ್ರಭುತ್ವದ ನಾಲ್ಕನೆಯ ಅಂಗವಾದ ಮಾಧ್ಯಮ ಸ್ವಾತಂತ್ರ್ಯವನ್ನು ಧಮನಿಸಲು ಹೊರಟಿರುವ ಫ್ಯಾಸಿಸ್ಟ್ ನಿಲುವು ಖಂಡನೀಯವಾಗಿದೆ ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮರ್ ಅಸ್ಸಖಾಫ್ ತಿಳಿಸಿದರು.
ಮಾಧ್ಯಮಗಳು ತಮ್ಮ ಕೈಗೊಂಬೆಗಳಾಗಿ ಇರಬೇಕು, ತಮ್ಮ ಅಣತಿಯಂತೆ ವರ್ತಿಸಬೇಕು ಎನ್ನುವ ಆಳುವವರ ಮನೋಭಾವ ದೇಶಕ್ಕೂ ರಾಜ್ಯಕ್ಕೂ ಮಾರಕವಾಗಿದೆ. ಒಂದು ಮಾಧ್ಯಮದ ಮೇಲೆ ಅನ್ಯಾಯವಾಗಿ ದೌರ್ಜನ್ಯ ನಡೆಯುವಾಗ ಇತರ ಮಾಧ್ಯಮಗಳು ಮೌನಕ್ಕೆ ಶರಣಾಗಿರುವುದು ಕೂಡ ಅವರ ಭ್ರಷ್ಟತೆಗೆ ಸ್ಪಷ್ಟ ಸಾಕ್ಷಿಯಾಗಿದೆ. ಇದರ ವಿರುದ್ಧ ಪ್ರಜ್ಞಾವಂತ ಜನತೆ ಧ್ವನಿ ಎತ್ತಬೇಕಾದ ಅನಿವಾರ್ಯತೆ ಇದೆ ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರು ಅಭಿಪ್ರಾಯ ಪಟ್ಟರು.















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ