ಮಂಗಳೂರು: ಸಮಸ್ತ ಕೇಂದ್ರ ಮುಶಾವರ ಸದಸ್ಯರು, ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಅಧ್ಯಕ್ಷ ರು, ಉಡುಪಿ, ಹಾಸನ ,ಚಿಕ್ಕಮಗಳೂರು ಮತ್ತು ದ ಕ ಜಿಲ್ಲೆ ಯ ವಿವಿಧ ಭಾಗಗಳ ಸಂಯುಕ್ತ ಖಾಝಿ ಗಳಾದ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ ಸ್ಮರಣೆ ಹಾಗೂ ಪ್ರಾರ್ಥನಾ ಸಂಗಮವು ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಆಶ್ರಯ ದಲ್ಲಿ ಆಕ್ಟೋಬರ್ 3 ರಂದು ಬೆಳಗ್ಗೆ 10.00 ಗಂಟೆಗೆ ಪಂಪ್ ವೆಲ್ ಮಸ್ಜಿದುತ್ತಖ್ವ ದಲ್ಲಿ ನಡೆಯಲಿದೆ .
ಈ ಕಾರ್ಯಕ್ರಮ ವನ್ನು ಯಶಸ್ವಿ ಗೊಳಿಸಲು ಎಸ್ ಇ ಡಿ ಸಿ ಪ್ರತ್ಯೇಕ ಕ್ಯಾಬಿನೆಟ್ ತುರ್ತು ಸಭೆ ಇಂದು ಇಲ್ಮ್ ಸೆಂಟರ್ ಪಡೀಲ್ ನಲ್ಲಿ ರಾಜ್ಯಧ್ಯಕ್ಷ ಕೆ ಕೆ ಎಂ ಕಾಮಿಲ್ ಅಧ್ಯಕ್ಷ ತೆಯಲ್ಲಿ ನಡೆಯಿತು. ಒ ಕೆ ಸ ಈದ್ ಮುಸ್ಲಿಯಾರ್ ದುಆದೊಂದಿಗೆ ಪ್ರಾರಂಭ ಗೊಂಡ ಸಭೆಯ ನ್ನು ಅತೂರು ಸ ಈದ್ ಮುಸ್ಲಿಯಾರ್ ಉದ್ಘಾಟಿಸಿದರು. ಹಾಫಿಳ್ ಹನೀಪ್ ಮಿಸ್ಬಾಯಿ ಮುಪತ್ತಿಸ್, ಹಮೀದ್ ಸ ಅದಿ ಮೂರುಗೋಳಿ,ಮುಹಮ್ಮದ್ ಸಖಾಫಿ ಸುರತ್ಕಲ್, ಮುತ್ತಲಿಬ್ ಸಖಾಫಿ ಸರಳಿಕಟ್ಟೆ ಸಮ್ಮುಖದಲ್ಲಿ ಕಾರ್ಯ ಕ್ರಮದ ಯಶಸ್ವಿಗಾಗಿ ಎಲ್ಲಾ ಕೆಳ ಘಟಕಗಳನ್ನು ಸಂಪಕಿಸಿ ಸೂಚನೆ ನೀಡಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಜೆಪ್ಪು ಮದನಿ ಸ್ವಾಗತಿಸಿ, ಪಿ ಎಂ ಇಬ್ರಾಹಿಮ್ ನಯೀಮಿ ಮುಳೂರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ