ಸಂಪಾಜೆ, ಅಕ್ಟೋಬರ್,03: ಸಂಪಾಜೆ ಮಸೀದಿ ಬಳಿಯಿಂದ ಸಂಪಾಜೆ ಹೈಸ್ಕೂಲ್ ಸಂಪರ್ಕಿಸುವ ರಸ್ತೆಯು ತುಂಬಾ ಹದಗೆಟ್ಟು ಸಂಚಾರಕ್ಕೆ ಬಹಳ ಪ್ರಯಾಸಪಡುತ್ತಿದ್ದು ಇದನ್ನು ಮನಗೊಂಡು SDPI ಸಂಪಾಜೆ ವಲಯದ ಸದಸ್ಯರು ಈ ರಸ್ತೆಯನ್ನು ಶ್ರಮದಾನದ ಮೂಲಕ ಸಂಪಾಜೆ ವಲಯ ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಕುಂಞಿ ರವರ ನೇತೃತ್ವದಲ್ಲಿ ದುರಸ್ತಿ ಪಡಿಸಲಾಯಿತು
ಹಾಗೆಯೇ ಸಂಪಾಜೆ ಮಸೀದಿ ಬಳಿ ಇರುವ ಬಸ್ಸು ತಂಗುದಾಣದ ಸುತ್ತ ಗಿಡ ನೆಡುವ ಮೂಲಕ ಮಾದರಿ ಕಾರ್ಯಕ್ರಮ ನಡೆಸಲಾಯಿತು.
ಸಂಪಾಜೆ ವಲಯ ಕಾರ್ಯದರ್ಶಿ
ಜಹೀರ್ ಕೊಯನಾಡು ಗಿಡನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಿಯಾಜ್ ಎಸ್. ಎಂ ಸಮೀರ್ ಗೂನಡ್ಕ,ಸಲೀಂ ಮಲಿಕ್,ರಜಾಕ್ ಸಂಪಾಜೆ,ನಜೀಮ್ ಸಂಪಾಜೆ,
ಅಝೀಝ್ ಸಂಪಾಜೆ,ಉಮ್ಮರ್ ಚಟ್ಟೆಕಲ್ಲು,ಸಫ್ವಾನ್,ಅಶ್ರಫ್ ನೆಲ್ಲಿಕುಮೇರಿ,ಶಾಕಿರ್ ಗುಡ್ಡೆ,ಹ್ಯಾರಿಸ್ ಸಿ ಕೆ,ಹಾಸಿ ಚಟ್ಟೆ ಕಲ್ಲು ಸೇರಿದಂತೆ ಹಲವಾರು ಕಾರ್ಯಕರ್ತರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್