SSF ಕಲ್ಲಡ್ಕ ಸೆಕ್ಟರ್ ವತಿಯಿಂದ ಶೈಖುನಾ ಖಾಝಿ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ಅನುಸ್ಮರಣಾ ಸಂಗಮವು ದಿನಾಂಕ 3/10/2020 ಶನಿವಾರ ಮಗ್ರಿಬ್ ನಮಾಝಿನ ಬಳಿಕ ಇಬ್ರಾಹಿಂ ಸುರಿಬೈಲ್ ರವರ ಮನೆಯ ಅಂಗಳದಲ್ಲಿ ಮಜೀದ್ ಕದ್ಕರ್ ಅಧ್ಯಕ್ಷರು SSF ಕಲ್ಲಡ್ಕ ಸೆಕ್ಟರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

SSF ಜಿಲ್ಲಾಧ್ಯಕ್ಷರಾದ ಇಬ್ರಾಹಿಂ ಸಖಾಫಿ ಸೆರ್ಕಳ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಬ್ದುಲ್ ರಶೀದ್ ಹನೀಫಿ ಅಶ್ – ಅರಿಯ್ಯ ಮೌಲಿದ್ ಮಜ್ಲಿಸ್ ಗೆ ನೇತೃತ್ವ ನೀಡಿದರು. DS ಅಬ್ದುಲ್ ರಹ್ಮಾನ್ ಮದನಿ ತಾಳಿತ್ತನೂಜಿ ಅನುಸ್ಮರಣಾ ಪ್ರಭಾಷಣ ಮಾಡಿದರು. ಮುಹಮ್ಮದಾಲಿ ಸಖಾಫಿ ಅಶ್ – ಅರಿಯ್ಯ ಬದ್ರುದ್ದೀನ್ ಹಾಜಿ ಕುಕ್ಕಾಜೆ ಆಶಂಸ ಭಾಷಣ ಮಾಡಿದರು.

ವೇದಿಕೆಯಲ್ಲಿ ಅಕ್ಬರ್ ಅಲಿ ಮದನಿ ಅಲಂಪಾಡಿ , ಸಾಲಿಂ ಸಅದಿ ಅಲ್ – ಅಫ್ಳಲಿ ಸುನ್ನೀ ಮಹಲ್ , ಯೂಸುಫ್ ಮದನಿ ಅಶ್ – ಅರಿಯ್ಯ , ಅಶೀಬುರ್ರಹ್ಮಾನ್ ಮದನಿ ಕೆ.ಪಿ ಬೈಲ್ , ಇಬ್ರಾಹಿಂ ಕರೀಂ ಕದ್ಕರ್, ಹಂಝ ಮಂಚಿ, ರಫೀಕ್ ಮಾಡದ ಬಳಿ, ಫಾರೋಕ್ ಬಿ.ಜಿ ಅಶ್ರಫ್ ನಾರ್ಶ, ದಾವೂದಾಕ ಕಲ್ಲಡ್ಕ ಉಪಸ್ಥಿತರಿದ್ದರು. ಮುಹಮ್ಮದ್ ಅಲಿ ಮದನಿ ಸೆರ್ಕಳ ಸ್ವಾಗತಿಸಿ ವಂದಿಸಿದರು.
ವರದಿ ಹಮೀದ್ ಕದ್ಕರ್















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ