ಬೆಳ್ತಂಗಡಿ:ತಾಲೂಕಿನ ಬಾರ್ಯ ಗ್ರಾಮ ಪಂಚಾಯತ್ ವ್ಯಾಪ್ತಿ ಗೆ ಒಳಪಟ್ಟ ಮೂರುಗೋಳಿಯಿಂದ ಹೇರಾಜೆ ಗೆ ಹೋಗುವ ರಸ್ತೆಯು ತೀವ್ರ ಹದಗೆಟ್ಟಿದ್ದು ಜನಸಾಮಾನ್ಯರು ಪರದಾಡುವಂತಾಗಿದ್ದು,ಪ್ರಯಾಣಿಕರು ಜೀವ ಕೈಯಲ್ಲಿ ಹಿಡ್ಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಸುಮಾರು 1000 ಕ್ಕಿಂತ ಹೆಚ್ಚಿನ ಕುಟುಂಬಸ್ಥರಿಗೆ, ಶಾಲಾ ಮಕ್ಕಳಿಗೆ, ಕೂಲಿ ಕಾರ್ಮಿಕರಿಗೆ ದೈನಂದಿನ ಚಟುವಟಿಕೆಗೆ ತೆರಳಲು ಇದೊಂದೇ ರಸ್ತೆ ಆಸರೆಯಾಗಿರುತ್ತದೆ, ಆದ್ದರಿಂದ ಈ ರಸ್ತೆಯನ್ನು ಆದಷ್ಟು ಬೇಗ ಮರು ಡಾಮರೀಕರಣ ಮಾಡಿ ಕೊಡಲು ಇಂದು ಮನವಿ ಸಲ್ಲಿಸಲಾಯಿತು.ಮನವಿ ಗೆ ಮಾನ್ಯ ಶಾಸಕರು ಧನಾತ್ಮಕವಾಗಿ ಸ್ಪಂದಿಸಿದರು.
ಈ ಸಂಧರ್ಭ ದಲ್ಲಿ ಎಸ್ಎಸ್ಎಫ್ ಕಳಂಜಿಬೈಲ್ ಶಾಖೆಯ ಮಾಜಿ ಅಧ್ಯಕ್ಷರಾದ ಝಕರಿಯಾ ಲತೀಫಿ ಪಲಿಕೆ,ಶಾಖಾ ಉಪಾಧ್ಯಕ್ಷರು ಅಬ್ದುಲ್ ಮಸೂದ್,ಕೋಶಾಧಿಕಾರಿ ಇಮ್ರಾನ್ ಪಿ.ಹೆಚ್, ಅಶ್ರಫ್ ಕೆಎಚ್, ಕ್ಯಾಂಪಸ್ ಸೆಕ್ರೆಟರಿ ನೌಶಾದ್, ಫಯಾಜ್ ಕೆವಿ ಹಾಗೂ ಶಾಖಾ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ