ಬೆಳ್ತಂಗಡಿ:ತಾಲೂಕಿನ ಬಾರ್ಯ ಗ್ರಾಮ ಪಂಚಾಯತ್ ವ್ಯಾಪ್ತಿ ಗೆ ಒಳಪಟ್ಟ ಮೂರುಗೋಳಿಯಿಂದ ಹೇರಾಜೆ ಗೆ ಹೋಗುವ ರಸ್ತೆಯು ತೀವ್ರ ಹದಗೆಟ್ಟಿದ್ದು ಜನಸಾಮಾನ್ಯರು ಪರದಾಡುವಂತಾಗಿದ್ದು,ಪ್ರಯಾಣಿಕರು ಜೀವ ಕೈಯಲ್ಲಿ ಹಿಡ್ಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಸುಮಾರು 1000 ಕ್ಕಿಂತ ಹೆಚ್ಚಿನ ಕುಟುಂಬಸ್ಥರಿಗೆ, ಶಾಲಾ ಮಕ್ಕಳಿಗೆ, ಕೂಲಿ ಕಾರ್ಮಿಕರಿಗೆ ದೈನಂದಿನ ಚಟುವಟಿಕೆಗೆ ತೆರಳಲು ಇದೊಂದೇ ರಸ್ತೆ ಆಸರೆಯಾಗಿರುತ್ತದೆ, ಆದ್ದರಿಂದ ಈ ರಸ್ತೆಯನ್ನು ಆದಷ್ಟು ಬೇಗ ಮರು ಡಾಮರೀಕರಣ ಮಾಡಿ ಕೊಡಲು ಇಂದು ಮನವಿ ಸಲ್ಲಿಸಲಾಯಿತು.ಮನವಿ ಗೆ ಮಾನ್ಯ ಶಾಸಕರು ಧನಾತ್ಮಕವಾಗಿ ಸ್ಪಂದಿಸಿದರು.
ಈ ಸಂಧರ್ಭ ದಲ್ಲಿ ಎಸ್ಎಸ್ಎಫ್ ಕಳಂಜಿಬೈಲ್ ಶಾಖೆಯ ಮಾಜಿ ಅಧ್ಯಕ್ಷರಾದ ಝಕರಿಯಾ ಲತೀಫಿ ಪಲಿಕೆ,ಶಾಖಾ ಉಪಾಧ್ಯಕ್ಷರು ಅಬ್ದುಲ್ ಮಸೂದ್,ಕೋಶಾಧಿಕಾರಿ ಇಮ್ರಾನ್ ಪಿ.ಹೆಚ್, ಅಶ್ರಫ್ ಕೆಎಚ್, ಕ್ಯಾಂಪಸ್ ಸೆಕ್ರೆಟರಿ ನೌಶಾದ್, ಫಯಾಜ್ ಕೆವಿ ಹಾಗೂ ಶಾಖಾ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ