ಸಿರಾಜುಲ್ ಹುದಾ ಯಂಗ್ಮೆನ್ಸ್ ಕರಿಂಗಾಣ ಇದರ ವಾರ್ಷಿಕ ಮಹಾಸಭೆಯು ಅ. 23 ರಂದು ಸಿರಾಜುಲ್ ಹುದಾ ಮದರಸದ ಸಭಾಂಗಣದಲ್ಲಿ ನಡೆಯಿತು.
ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸರ್ವಸದಸ್ಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ, ಲೆಕ್ಕಪತ್ರ ಮಂಡಿಸಿ, ಹಳೆಯ ಕಮಿಟಿಯನ್ನು ಬರ್ಖಾಸ್ತುಗೊಳಿಸಿ ಹೊಸ ಕಮಿಟಿಯನ್ನು ರಚಿಸಲಾಯಿತು. ಮತ್ತು ಮದರಸದ ನವೀಕರಣದ ಬಗ್ಗೆ ಕಮಿಟಿಯಲ್ಲಿ ಚರ್ಚಿಸಲಾಯಿತು.
ನೂತನ ಪದಾಧಿಕಾರಿಗಳ ವಿವರ
ಗೌರವಾಧ್ಯಕ್ಷರು- ಮಹಮದ್ ನೆತ್ತಿಕಲ್ಲು
ಅಧ್ಯಕ್ಷರು -ಅಬ್ದುಲ್ ಅಜೀಜ್ ಬಲ್ಯಾಯ ಕೊಡಿ
ಉಪಾಧ್ಯಕ್ಷರು -ಆದಮ್ ಕರಿಂಗಾಣ
ಕಾರ್ಯದರ್ಶಿ- ರಹೀಮ್ ಕರಿಂಗಾಣ
ಜೊತೆ ಕಾರ್ಯದರ್ಶಿ- ಯಾಕೂಬು ಕರಿಂಗಾಣ
ಕೋಶಾಧಿಕಾರಿ- ಮಹಮ್ಮದ್ ಕರಿಂಗಾಣ
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್