ಮಾಣಿ : ಎಸ್ವೈಎಸ್ ಹಾಗೂ ಎಸ್ಸೆಸ್ಸೆಫ್ ಸೂರಿಕುಮೇರು ಇದರ ವತಿಯಿಂದ ಸಲೀಂ ಮಾಣಿಯವರ ನಿವಾಸದಲ್ಲಿ ನಡೆದ ” ಪ್ರವಾದಿﷺರವರ ಹಾದಿಯಲ್ಲಿ ಗೆಲುವಿದೆ “ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಇಲಲ್ ಹಬೀಬ್ ಮಾದರಿ ಮೌಲಿದ್ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ” ಪ್ರವಾದಿ ( ಸ.ಅ )ರವರ ಶ್ರೇಷ್ಟತೆಯು ಕಡಿಮೆಯಾಗುವಂತದ್ದು ಅಲ್ಲ,ಅದು ಹೆಚ್ಚುತ್ತಲೇ ಇರುವುದು,ಅವರ ಗೌರವಕ್ಕೆ ಧಕ್ಕೆ ತರುವಂತಹಾ ವ್ಯರ್ಥ ಸಾಹಸಕ್ಕೆ ಇಳಿದವರೆಲ್ಲಾ ನಾಶವಾಗಿ ಹೋಗಿದ್ದಾರೆ ಎಂದು ಹೇಳಿದರು.
ಅಶ್ರಫ್ ಸಖಾಫಿ ಸೂರಿಕುಮೇರು ಕಾರ್ಯಕ್ರಮವನ್ನು ಉದ್ಘಾಟಿಸಿ ದುಆ ಮಾಡಿದರು,ಸೆಂಟರ್ ಪ್ರಧಾನ ಕಾರ್ಯದರ್ಶಿ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ,ಸುಲೈಮಾನ್ ಸೂರಿಕುಮೇರು,ಯೂಸುಫ್ ಹಾಜಿ,ಕರೀಂ ನೆಲ್ಲಿ,ಇಬ್ರಾಹಿಂ ಮುಸ್ಲಿಯಾರ್ ಹಳೀರ,ಅಬ್ದುಲ್ ಫತ್ತಾಹ್ ಹಳೀರ,ಅಶ್ರಫ್ ಪಾರ್ಪಕಜೆ,ಇಬ್ರಾಹಿಂ ಸೂರಿಕುಮೇರು,ಹಂಝ ಕಾಯರಡ್ಕ,ಅಬ್ಬಾಸ್ ಪಟ್ಲಕೋಡಿ,ಮುಂತಾದ ಗಣ್ಯರು ಉಪಸ್ಥಿತರಿದ್ದರು. ಇಸಾಕ್ ಮುಸ್ಲಿಯಾರ್ ಮಾಣಿ ಹಾಗೂ ಜಮಾಲ್ ಮಾಣಿ ಬೈತ್ ಹಾಡಿದರು,ಸಲೀಂ ಮಾಣಿ ಸ್ವಾಗತಿಸಿದರು, ನೌಶಾದ್ ಉಮ್ಮರ್ ಸೂರಿಕುಮೇರು ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ