ಮಾಣಿ : ಎಸ್ವೈಎಸ್ ಹಾಗೂ ಎಸ್ಸೆಸ್ಸೆಫ್ ಸೂರಿಕುಮೇರು ಇದರ ವತಿಯಿಂದ ಸಲೀಂ ಮಾಣಿಯವರ ನಿವಾಸದಲ್ಲಿ ನಡೆದ ” ಪ್ರವಾದಿﷺರವರ ಹಾದಿಯಲ್ಲಿ ಗೆಲುವಿದೆ “ಎಂಬ ಧ್ಯೇಯ ವಾಕ್ಯದೊಂದಿಗೆ ನಡೆದ ಇಲಲ್ ಹಬೀಬ್ ಮಾದರಿ ಮೌಲಿದ್ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ” ಪ್ರವಾದಿ ( ಸ.ಅ )ರವರ ಶ್ರೇಷ್ಟತೆಯು ಕಡಿಮೆಯಾಗುವಂತದ್ದು ಅಲ್ಲ,ಅದು ಹೆಚ್ಚುತ್ತಲೇ ಇರುವುದು,ಅವರ ಗೌರವಕ್ಕೆ ಧಕ್ಕೆ ತರುವಂತಹಾ ವ್ಯರ್ಥ ಸಾಹಸಕ್ಕೆ ಇಳಿದವರೆಲ್ಲಾ ನಾಶವಾಗಿ ಹೋಗಿದ್ದಾರೆ ಎಂದು ಹೇಳಿದರು.
ಅಶ್ರಫ್ ಸಖಾಫಿ ಸೂರಿಕುಮೇರು ಕಾರ್ಯಕ್ರಮವನ್ನು ಉದ್ಘಾಟಿಸಿ ದುಆ ಮಾಡಿದರು,ಸೆಂಟರ್ ಪ್ರಧಾನ ಕಾರ್ಯದರ್ಶಿ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ,ಸುಲೈಮಾನ್ ಸೂರಿಕುಮೇರು,ಯೂಸುಫ್ ಹಾಜಿ,ಕರೀಂ ನೆಲ್ಲಿ,ಇಬ್ರಾಹಿಂ ಮುಸ್ಲಿಯಾರ್ ಹಳೀರ,ಅಬ್ದುಲ್ ಫತ್ತಾಹ್ ಹಳೀರ,ಅಶ್ರಫ್ ಪಾರ್ಪಕಜೆ,ಇಬ್ರಾಹಿಂ ಸೂರಿಕುಮೇರು,ಹಂಝ ಕಾಯರಡ್ಕ,ಅಬ್ಬಾಸ್ ಪಟ್ಲಕೋಡಿ,ಮುಂತಾದ ಗಣ್ಯರು ಉಪಸ್ಥಿತರಿದ್ದರು. ಇಸಾಕ್ ಮುಸ್ಲಿಯಾರ್ ಮಾಣಿ ಹಾಗೂ ಜಮಾಲ್ ಮಾಣಿ ಬೈತ್ ಹಾಡಿದರು,ಸಲೀಂ ಮಾಣಿ ಸ್ವಾಗತಿಸಿದರು, ನೌಶಾದ್ ಉಮ್ಮರ್ ಸೂರಿಕುಮೇರು ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ