SSF ಸವಣೂರು ಯುನಿಟ್ ಇದರ ಆಶ್ರಯದಲ್ಲಿ ಸದಸ್ಯತ್ವ ಅಭಿಯಾನ,ಮಾದರೀ ಮೌಲೀದ್ ಹಾಗೂ ನೂತನ ಕಛೇರಿಗೆ ಚಾಲನೆ ಕಾರ್ಯಕ್ರಮವು ಭಾರೀ ವಿಜ್ರಂಭಣೆಯಿಂದ ಜರಗಿತು.

ಅಬೂಬಕ್ಕರ್ ಮುಸ್ಲಿಯಾರ್ ಕಾಯರ್ಗ ಅಧ್ಯಕ್ಷತೆ ವಹಿಸಿದರು.SYS ಸವಣೂರು ಶಾಖೆಯ ಅಧ್ಯಕ್ಷರಾದ ಹನೀಫ್ ಸಅದಿ ಉದ್ಘಾಟಿಸಿದರು. ಉಸ್ತಾದ್ ಖಾಲಿದ್ ಅಂಜದಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಸವಣೂರು ವಲಯದ ಅಧ್ಯಕ್ಷರಾದ ಯಸ್ ಇ ಅಬ್ದುಲ್ಲಾ ಸೋಂಪಡಿ,ಸಿ ಎ ನಝೀರ್,ಯೂಸುಫ್ ಬಯಂಬಾಡಿ,ಇಬ್ರಾಹೀಂ ಪಣೆಮಜಲು,ಇಸ್ಮಾಯಿಲ್ ಹಾಜಿ ಕೇಕುಡೆ,ಮುಯೀನಿ ಉಸ್ತಾದ್,,ಇಸ್ಮಾಯೀಲ್ ಸೋಂಪಾಡಿ,ಖಾದರ್ ಆಲಂಪಾಡಿ ಇನ್ಙಿತರ ಗಣ್ಯರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ