ಎಂಟು ತಿಂಗಳುಗಳ ಬಳಿಕ ಇಂದು ಕರ್ನಾಟಕ ರಾಜ್ಯದಲ್ಲಿ ಕಾಲೇಜುಗಳು ಭಾಗಶಃವಾಗಿ ಕೆಲವು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪ್ರನರಾರಂಭಗೊಂಡಿದೆ.
ಕಾಲೇಜಿಗೆ ಹಾಜರಾಗಲು ಅಧ್ಯಾಪಕರು ಹಾಗೂ ವಿಧ್ಯಾರ್ಥಿಗಳಿಗೆ ಕೋವಿಡ್ ನೆಗಟೀವ್ ರಿಪೋರ್ಟ್ ಕಡ್ಡಾಯವಾಗಿದೆ.
ರಿಪೋರ್ಟ್ ಸಿಗದ ಕಾರಣ ಬಹುತೇಕ ವಿಧ್ಯಾರ್ಥಿಗಳಿಗೆ ಇಂದು ಹಾಜರಾಗಲು ಸಾಧ್ಯವಾಗಲಿಲ್ಲ. ಇಂದಿನ ಹಾಜರಾತಿಯಂತೆ ಕೇವಲ 10 ರಿಂದ 20 ಶೇಕಡಾ ವಿಧ್ಯಾರ್ಥಿಗಳು ಮಾತ್ರ ಹಾಜರಾಗಿದ್ದಾರೆ ಎಂದು ಕರ್ನಾಟಕ ಸರಕಾರಿ ಕಾಲೇಜ್ ಅಧ್ಯಾಪಕರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.
ವಿಧ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವುದು ಕಡ್ಡಾಯವಲ್ಲ, ಹಾಜರಾಗಲು ಬಯಸುವ ವಿಧ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರವನ್ನು ಪಡೆಯಬೇಕಾಗಿದೆ. ತರಗತಿಗೆ ಹಾಜರಾಗಲು ಬಯಸದ ವಿಧ್ಯಾರ್ಥಿಗಳು ಆನ್ಲೈನ್ ತರಗತಿಗೆ ಹಾಜರಾಗುವಂತೆ ಸರಕಾರ ತಿಳಿಸಿರುತ್ತದೆ.
ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಇಂದಿನಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿ
ಹಿಂದಿ,ಆಂಗ್ಲಭಾಷೆಯಲ್ಲಿ ಶಂಕುಸ್ಥಾಪನೆ- ಅಮಿತ್ ಶಾ, ಸಿಎಂ ರಿಂದ ಕನ್ನಡಕ್ಕೆ ದ್ರೋಹ
ಹಿಂದೂ ದೇವತೆಗಳನ್ನು ಅಪಮಾನಿಸಿದವರಿಗೆ ಸಚಿವ ಸ್ಥಾನ- ಯತ್ನಾಳ ಫುಲ್ ಗರಂ
ಅತೃಪ್ತರು ಇಲ್ಲ ಸಲ್ಲದ ಆರೋಪ ಮಾಡಬೇಡಿ, ಕೇಂದ್ರಕ್ಕೆ ದೂರು ನೀಡಿ- ಬಿಎಸ್ ವೈ
ಪಠ್ಯ ಪುಸ್ತಕಗಳಲ್ಲಿ ಶೇಕಡ 30ರಷ್ಟು ಕಡಿತ- ಶಿಕ್ಷಣ ಸಚಿವ ಸುರೇಶ್ ಕುಮಾರ್
ಗೋಹತ್ಯೆ ನಿಷೇಧ ಕಾನೂನು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್