ಎಂಟು ತಿಂಗಳುಗಳ ಬಳಿಕ ಇಂದು ಕರ್ನಾಟಕ ರಾಜ್ಯದಲ್ಲಿ ಕಾಲೇಜುಗಳು ಭಾಗಶಃವಾಗಿ ಕೆಲವು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪ್ರನರಾರಂಭಗೊಂಡಿದೆ.
ಕಾಲೇಜಿಗೆ ಹಾಜರಾಗಲು ಅಧ್ಯಾಪಕರು ಹಾಗೂ ವಿಧ್ಯಾರ್ಥಿಗಳಿಗೆ ಕೋವಿಡ್ ನೆಗಟೀವ್ ರಿಪೋರ್ಟ್ ಕಡ್ಡಾಯವಾಗಿದೆ.
ರಿಪೋರ್ಟ್ ಸಿಗದ ಕಾರಣ ಬಹುತೇಕ ವಿಧ್ಯಾರ್ಥಿಗಳಿಗೆ ಇಂದು ಹಾಜರಾಗಲು ಸಾಧ್ಯವಾಗಲಿಲ್ಲ. ಇಂದಿನ ಹಾಜರಾತಿಯಂತೆ ಕೇವಲ 10 ರಿಂದ 20 ಶೇಕಡಾ ವಿಧ್ಯಾರ್ಥಿಗಳು ಮಾತ್ರ ಹಾಜರಾಗಿದ್ದಾರೆ ಎಂದು ಕರ್ನಾಟಕ ಸರಕಾರಿ ಕಾಲೇಜ್ ಅಧ್ಯಾಪಕರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.
ವಿಧ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವುದು ಕಡ್ಡಾಯವಲ್ಲ, ಹಾಜರಾಗಲು ಬಯಸುವ ವಿಧ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರವನ್ನು ಪಡೆಯಬೇಕಾಗಿದೆ. ತರಗತಿಗೆ ಹಾಜರಾಗಲು ಬಯಸದ ವಿಧ್ಯಾರ್ಥಿಗಳು ಆನ್ಲೈನ್ ತರಗತಿಗೆ ಹಾಜರಾಗುವಂತೆ ಸರಕಾರ ತಿಳಿಸಿರುತ್ತದೆ.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಝಐಫಾ ಫರಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ