ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ವೈಎಸ್ ಸೂರಿಕುಮೇರು ಬ್ರಾಂಚ್ ವತಿಯಿಂದ ಜಲಾಲಿಯ್ಯಾ ರಾತೀಬ್ ಆಧ್ಯಾತ್ಮಿಕ ಮಜ್ಲಿಸ್ ಸೋಮವಾರ ಕೆಸಿಎಫ್ ನಾಯಕ ಆಸಿಫ್ ಸೂರಿಕುಮೇರು ರವರ ನಿವಾಸದಲ್ಲಿ ನಡೆಯಿತು.ಉಸ್ತಾದ್ ಕಡಬ ಅಶ್ರಫ್ ಸಅದಿಯವರು ನೇತೃತ್ವ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ಅಶ್ರಫ್ ಸಖಾಫಿ ಸೂರಿಕುಮೇರು ಉದ್ಘಾಟಿಸಿದರು,ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ಸೂರಿಕುಮೇರು ಪ್ರಾಸ್ತಾವಿಕವಾಗಿ ಮಾತನಾಡಿದರು,ಕಾರ್ಯಕ್ರಮದಲ್ಲಿ ಸೆಂಟರ್ ನಾಯಕರಾದ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ,ಸುಲೈಮಾನ್ ಸೂರಿಕುಮೇರು,ಜಲೀಲ್ ಸಖಾಫಿ ಬರಿಮಾರ್,ಇಸಾಕ್ ಮುಸ್ಲಿಯಾರ್ ಮಾಣಿ,ಜಮಾಲ್ ಮುಸ್ಲಿಯಾರ್ ಮಾಣಿ,ಇಬ್ರಾಹಿಂ ಮುಸ್ಲಿಯಾರ್ ಹಳೀರ, ಮುಬಶ್ಶಿರ್ ಮುಸ್ಲಿಯಾರ್ ಸೂರಿಕುಮೇರು, ಹನೀಫ್ ಸಂಕ,ಹಸೈನ್ ಸಂಕ,ಕರೀಂ ನೆಲ್ಲಿ,ಹಂಝ ಕಾಯರಡ್ಕ,ಫತ್ತಾಹ್ ಮಾಣಿ,ಯೂಸುಫ್ ಹಾಜಿ,ಉಮರುಲ್ ಫಾರೂಕ್ ಬದ್ರಿಯಾ ಗ್ರೌಂಡ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.ಬ್ರಾಂಚ್ ಕಾರ್ಯದರ್ಶಿ ಸಲೀಂ ಮಾಣಿ ಸ್ವಾಗತ ಕಾರ್ಯಕ್ರಮ ನಡೆಸಿ ಧನ್ಯವಾದ ಸಮರ್ಪಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ