ನವದೆಹಲಿ: ಭಾರತದಿಂದ ಹೊರಹೋಗುವ ಹಾಗೂ ಒಳಬರುವ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಡಿ.31ರ ವರೆಗೆ ನಿರ್ಬಂಧಿಸಿ ಕೇಂದ್ರ ಸರ್ಕಾರ ನ.26 ರಂದು ಆದೇಶ ಹೊರಡಿಸಿದೆ.
ವಾಣಿಜ್ಯ ವಿಮಾನಗಳ ಕಾರ್ಯಾಚರಣೆಗೆ ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆಯಾದರೂ ಡಿಜಿಸಿಎ ಅನುಮೋದಿತ ವಿಮಾಗಳು ಎಲ್ಲಾ ಸರಕು ವಿಮಾನಳ ಕಾರ್ಯಾಚರಣೆಗಳಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ.
ಪ್ರಾಧಿಕಾರದ ಅನುಮೋದನೆ ಪಡೆದುಕೊಂಡ ಪೂರ್ವನಿಗದಿತ ವಿಮಾನಗಳ ಕಾರ್ಯಾಚರಣೆಗೆ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪ್ರಸ್ತುತ ಭಾರತ ಹಲವು ರಾಷ್ಟ್ರಗಳೊಂದಿಗೆ ಏರ್ ಬಬಲ್ ಒಪ್ಪಂದವನ್ನು ಮಾಡಿಕೊಂಡಿದ್ದು, ಇದರ ಪ್ರಕಾರ ಉಭಯ ದೇಶಗಳ ನಾಗರಿಗರು ವಿಮಾನದಲ್ಲಿ ಪರಸ್ಪರ ಎರಡೂ ಪ್ರದೇಶಗಳಿಗೆ ಸಂಚರಿಸಬಹುದಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಾ.25 ರಂದು ಎಲ್ಲಾ ಪ್ರಯಾಣೀಕ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಮೇ.25 ರಂದು ದೇಶೀಯ ವಿಮಾನಗಳ ಸಂಚಾರವನ್ನು ಪುನಾರಂಭಗೊಳಿಸಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ