ಬಂಟ್ವಾಳ: ಇಲ್ಲಿನ ನಂದಾವರ ಕೋಟೆ ಮಸೀದಿ ಪರಿಸರದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.
ಎಸ್.ಡಿ.ಪಿ.ಐ ನಂದಾವರ ಬ್ರಾಂಚ್ ಅಧ್ಯಕ್ಷ ಆಸೀಫ್ ನಂದಾವರ ಅವರ ಮುಂದಾಳತ್ವದಲ್ಲಿ ಜರುಗಿದ ಈ ಶ್ರಮದಾನದಲ್ಲಿ ಮಸೀದಿಯ ಸುತ್ತಮುತ್ತಲಿನ ಪ್ರದೇಶ ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭದಲ್ಲಿ ಎಸ್ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಶಮೀರ್ ನಂದಾವರ ಮತ್ತು ಹಲವಾರು ಕಾರ್ಯಕರ್ತರು ಈ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು ಹಾಗೂ ನಂದಾವರ ಕೇಂದ್ರ ಜುಮ್ಮಾ ಮಸೀದಿ ಕಾರ್ಯದರ್ಶಿಯಾದ ಇಮ್ರಾನ್ ಹೈವೇ ಶ್ರಮದಾನಿಗಳಿಗೆ ಚಹಾ ಮತ್ತು ಉಪಹಾರದ ವ್ಯವಸ್ಥೆ ಮಾಡಿ ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದರು.
ಇನ್ನಷ್ಟು ಸುದ್ದಿಗಳು
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ, ಅಲ್ ಅಮೀನ್ ಯೂತ್ ಸೆಂಟರ್: ಯಶಸ್ವಿ ರಕ್ತದಾನ ಶಿಬಿರ
ಪಂಡಿತ್ ಹೌಸ್: ಅಪಾರ್ಟ್ ಮೆಂಟ್ ನಿಂದ ರಸ್ತೆ ಬದಿಗೆ ಕೊಳಚೆ ನೀರು- ಸ್ಥಳೀಯರಿಂದ ಪುರಸಭೆಗೆ ಪತ್ರ
ಸುಳ್ಯ: ಕನಕಮಜಲು, ಪೈಚಾರಿನಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ- ಯಶಸ್ವಿಗೆ ಕರೆ
ಸಯ್ಯಿದ್ ಗುಲ್ಝಾರೇ ಮಿಲ್ಲತ್ ಇಸ್ಮಾಯಿಲ್ ವಾಸ್ತಿ ಇಂದು ಅಲ್ ಖಾದಿಸಾಕೆ
ಬಿ.ಜೆ.ಎಂ.ಕುಪ್ಪೆಪದವು: ಅಧ್ಯಕ್ಷರಾಗಿ ಸತತ 5 ನೇ ಬಾರಿಗೆ ಕೆ.ಉಮರಬ್ಬ ಆಯ್ಕೆ
ಎಸ್ಕೆಎಸ್ಸೆಸ್ಸೆಫ್ ಮುನ್ನಡೆ ಯಾತ್ರೆ: ಸ್ವೀಕಾರ ಸಮಾರಂಭ ಯಶಸ್ವಿಗೊಳಿಸಲು ಕರೆ