ಮಂಗಳೂರು: ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ತೀರ್ಥಹಳ್ಳಿಯ ನಝೀರ್ ಮೊಹಮ್ಮದ್ (26) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆಗೊಳಪಡಿಸಿದ್ದಾರೆ.
ಆರೋಪಿಯು ಮಂಗಳೂರಿನಲ್ಲೇ ಆನ್’ಲೈನ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ. ಸಿಸಿಟಿವಿಯಲ್ಲಿ ಲಭಿಸಿದ ಮಾಹಿತಿಯಂತೆ, ಮೊಬೈಲ್ ದಾಖಲೆ ಆಧರಿಸಿ ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
















ಇನ್ನಷ್ಟು ಸುದ್ದಿಗಳು
ಸುಮೊಟೊ ದುರ್ಬಳಕೆ ಮತ್ತು ಪಕ್ಷ ಪಾತೀಯ ನಿಲುವನ್ನು ಖಂಡಿಸಿ KMJ SYS SSF ಸಮಿತಿ ವತಿಯಿಂದ ಕಮಿಷನರ್ ಭೇಟಿ ಮಾಡಿ ಮನವಿ
ಸಾರ್ವಜನಿಕ ಸ್ಥಳದಲ್ಲಿ ನಮಾಝ್: ಘಟನೆಯಲ್ಲಿ ಕೇಸ್ ದಾಖಲಿಸಿದ್ದು ಅಚ್ಚರಿ ಮೂಡಿಸಿದೆ- ಶಾಫಿ ಸಅದಿ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮುಖ್ಯಮಂತ್ರಿಯನ್ನು ಭೇಟಿಮಾಡಿ ವಿವಿಧ ಭೇಡಿಕೆಗಳನ್ನಿಟ್ಟ ಸುನ್ನೀ ಸಂಘಟನಾ ನಾಯಕರು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಾನಕ್ಕಾಡ್ ಹೈದರಾಲಿ ತಂಙ್ಞಳ್ ನಿಧನ- ಕೆ.ಅಶ್ರಫ್ ಮುಸ್ಲಿಮ್ ಒಕ್ಕೂಟ ಸಂತಾಪ
SDPI ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಗಣರಾಜ್ಯೋತ್ಸವ ದಿನಾಚರಣೆ
ವಿವಾಹ ಸಂದರ್ಭ ವರನಿಂದ ಮಾರು ವೇಷ: ಧಾರ್ಮಿಕ ನಂಬಿಕೆಗೆ ಅವಹೇಳನ- ಮುಸ್ಲಿಮ್ ಒಕ್ಕೂಟ ಖಂಡನೆ
ಕಾಣಿಕೆ ಡಬ್ಬಿಗಳನ್ನು ಅಪವಿತ್ರಗೊಳಿಸುತ್ತಿದ್ದ ದೇವದಾಸ್ ದೇಸಾಯಿ ಬಂಧನ