ಮುಈನುಸುನ್ನಾ ವಿದ್ಯಾಸಂಸ್ಥೆ ಹಾವೇರಿ ಯಲ್ಲಿ ಮುಈನುಸುನ್ನಾ ಓವರ್ ಸೀಸ್ ಕೌನ್ಸಿಲ್ ಸಹಭಾಗಿತ್ವದಲ್ಲಿ,ಇದೇ ಬರುವ ಡಿ13ರಂದು ನಡೆಯಲಿರುವ ಗೌಸುಲ್ ವರ ಕಾನ್ಫರೆನ್ಸ್ ನಲ್ಲಿ
ಅಂತಾರಾಷ್ಟ್ರೀಯ ಖ್ಯಾತಿಯ ಭಾಷಣಗಾರ ನೌಫಲ್ ಸಖಾಫಿ ಕಳಸ ಮುಖ್ಯ ಭಾಷಣ ಮಾಡಲಿದ್ದಾರೆ.
ಮುಈನುಸುನ್ನಾ ವಿದ್ಯಾಸಂಸ್ಥೆಯ ಅಧ್ಯಕ್ಷ ರಾದ ಸಯ್ಯಿದ್ ಶಹೀರ್ ಅಲ್ಬುಖಾರಿ ಪೋಸೋಟ್ ಇವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಈನುಸುನ್ನಾ ಓವರ್ಸಿಸ್ ಕೌನ್ಸಿಲ್ ಅಕ್ಷರಾದ ಸಯ್ಯಿದ್ ಮುಹಮ್ಮದ್ ಉಚ್ಚಿಲ್ ತಂಙಳ್ ಅಧ್ಯಕ್ಷ ತೆ ವಹಿಸಲಿದ್ದಾರೆ.
ಮುಈನುಸುನ್ನಾ ಪ್ರಧಾನ ಕಾರ್ಯದರ್ಶಿ ಕೆ.ಎಂ ಮುಸ್ತಫಾ ನಈಮಿ ಪ್ರಾಸ್ತಾವಿಕ ಭಾಷಣ ನಡೆಸಲಿದ್ದು,ಕೆ.ಸಿಎಫ್ INC ಅಧ್ಯಕ್ಷ ರಾದ ಅಲ್ ಹಾಜ್ ಶೇಖ್ ಬಾವ ಅಬುಧಾಬಿ ಉದ್ಘಾಟಿಸಲಿದ್ದಾರೆ.
ಸಯ್ಯಿದ್ ಮುನೀರ್ ಅಲ್ಅಹ್ದಲ್, ಸಯ್ಯಿದ್ ತ್ವಾಹ ಹಾಮಿದ್ ರಿಫಾಯಿ ,ಕೆ.ಎಂ ಅಬೂಬಕ್ಕರ್ ಸಿದ್ದೀಕ್ , ಸಯ್ಯಿದ್ ಅತ್ಹರ್ ಸಖಾಫಿ ಸವಣೂರು ಭಾಷಣ ಮಾಡಲಿದ್ದಾರೆ. ಮುಈನುಸುನ್ನಾ ಸೌದಿ, ಯುಎಇ, ಒಮಾನ್, ಬಹ್ರೈನ್, ಕುವೈತ್ , ಕತ್ತರ್ ಸೇರಿದ ವಿವಿಧ ಘಟಕಗಳ ನಾಯಕರು ಹಾಗು ಹಿತೈಷಿಗಳು ಭಾಗವಹಿಸಲಿದ್ದು ಆನ್ಲೈನ್ ಪ್ರಸಾರ ನಡೆಯಲಿದೆ ಎಂದು ಮುಈನುಸುನ್ನಾ ಓವರ್ಸಿಸ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಕಮಾಲುದ್ದೀನ್ ಅಂಬ್ಬಮೊಗರ್ ಶಾರ್ಜಾ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ