ಕಟಪಾಡಿ : ದಿನಾಂಕ 6/12/2020 ರಂದು ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆಯು ಶಾಖಾಧ್ಯಕ್ಷ ಫಾರೂಕ್ ಇವರ ಅಧ್ಯಕ್ಷತೆಯಲ್ಲಿ ಎಸ್ಸೆಸ್ಸೆಫ್ ಕಛೇರಿ ಸರಕಾರಿಗುಡ್ಡೆ ಇಲ್ಲಿ ನಡೆಸಲಾಯಿತು.
ಮೇಲ್ಘಟಕದ ವೀಕ್ಷಕರಾಗಿ ಆಗಮಿಸಿದ ರಶೀದ್ ಉಸ್ತಾದ್ ಇವರು ದುವಾ ಹಾಗೂ ಉದ್ಘಾಟನೆ ಮಾಡಿದರು. ಪ್ರ. ಕಾರ್ಯದರ್ಶಿ ಮುಸ್ತಫಾ ಸ್ವಾಗತಿಸಿ , ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು.
2020/21 ರ ಸಾಲಿನ ನೂತನ ಸಮಿತಿ
ಅಧ್ಯಕ್ಷರು:ಮಹಮ್ಮದ್ ಆಸೀಫ್
ಪ್ರಧಾನ ಕಾರ್ಯದರ್ಶಿ:ಶಾಝ್
ಕೋಶಾಧಿಕಾರಿ:ನಿಹಾಲ್
ಉಪಾಧ್ಯಕ್ಷರು:ಮುಸ್ತಫಾ
ಕಾರ್ಯದರ್ಶಿ:ಶಿಫಾನ್
ಕ್ಯಾಂಪಸ್ ಕಾರ್ಯದರ್ಶಿ:ಆಶಿಕ್
ಸದಸ್ಯರು:ಆಸೀಪ್, ಫಾರೂಕ್, ನಾಸೀರ್, ತೌಪೀಕ್ , ನೌಫಲ್, ಯಾಸಿರ್, ಅಪ್ರಿದ್, ಶಾಹುಲ್ ಹಮೀದ್.
ಗೌರವಾಧ್ಯಕ್ಷರು:ಇಸ್ಮಾಹಿಲ್ ಸರಕಾರಿಗುಡ್ಡೆ
ಗೌರವ ಸಲಹೆಗಾರರು:ಅಕ್ಬರ್ ಬಾಯ್, ಮಜೀದ್ ಸರಕಾರಿಗುಡ್ಡೆ
ನೂತನ ಅಧ್ಯಕ್ಷ ಆಸೀಪ್ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ