ಕೊಣಾಜೆ: ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ವ್ಯಾಪ್ತಿಯ ಪಜೀರ್ ಶಾಖೆಯಲ್ಲಿ ಇತ್ತೀಚೆಗೆ ಮಹಾ ಸಭೆಯು ಶಾಖಾಧ್ಯಕ್ಷ ಇಕ್ಬಾಲ್ ಮದನಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯ ಖತೀಬರಾದ ಬಹು ರಶೀದ್ ಸಹದಿ ನಡೆಸಿದರು.
ಕೊಣಾಜೆ ಸೆಕ್ಟರ್ ಅಧ್ಯಕ್ಷರಾದ ಉಸ್ಮಾನ್ ಪಜೀರ್, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಉಬೈದುಲ್ಲಾಹ್ ಆರ್ ಜಿ ನಗರ ಸಹಿತ ಮೇಲ್ಘಟಕದ ನಾಯಕರು ಭಾಗವಹಿಸಿದ್ದರು.
ಎಸ್ ವೈ ಎಸ್ ನಾಯಕ ಸಿದ್ದೀಖ್ ಸಖಾಫಿ ಸಂಘಟನಾ ತರಗತಿ ನಡೆಸಿದರು, ನೂತನ ಅಧ್ಯಕ್ಷರಾಗಿ ಹನೀಫ್ ಜೋಗಿಬೆಟ್ಟು, ಪ್ರಧಾನ ಕಾರ್ಯದರ್ಶಿ ಶಫೀಕ್ ಜೋಗಿಬೆಟ್ಟು, ಕೋಶಾಧಿಕಾರಿ ಯಾಸಿರ್ ಗ್ರಾಮಚಾವಡಿ, ಉಪಾಧ್ಯಕ್ಷರುಗಳಾಗಿ ನೌಫಲ್ ಉಸ್ತಾದ್,ಆಶೀಕ್ ನಡುಹಿತ್ಲು, ಕಾರ್ಯದರ್ಶಿಗಳಾಗಿ ಅಶ್ವಿದ್ ಕಾಪಿಕಾಡ್,ಇಜಾಝ್ ಜೋಗಿಬೆಟ್ಟು,ಸಾಬಿತ್ ಜೋಗಿಬೆಟ್ಟು,ನಸೀರ್ ನಡುಹಿತ್ಲು, ಸರ್ಫರಾಜ್ ಗ್ರಾಮಚಾವಡಿ, ನಾಸಿರ್ ಜೋಗಿಬೆಟ್ಟು ಆಯ್ಕೆಯಾದರು.
ನಿಕಟ ಪೂರ್ವ ಶಾಖಾ ಕಾರ್ಯದರ್ಶಿ ಅಶ್ವಿದ್ ಕಾಪಿಕಾಡ್ ಸ್ವಾಗತಿಸಿ,ನೂತನ ಕಾರ್ಯದರ್ಶಿ ಶಫೀಕ್ ಜೋಗಿಬೆಟ್ಟು ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ