ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಇದರ ಸೂರಿಕುಮೇರು ಶಾಖೆಯ ವಾರ್ಷಿಕ ಮಹಾಸಭೆಯು ಸೋಮವಾರ ಸೂರಿಕುಮೇರಿನ ಸಂಜರಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಸೂರಿಕುಮೇರು ಶಾಖೆಯ ಅಧ್ಯಕ್ಷರಾದ ಮುಬಶ್ಶಿರ್ ಮುಸ್ಲಿಯಾರ್ ವಹಿಸಿದರು, ಮುಈನುದ್ದೀನ್ ಮಾಣಿ ಸ್ವಾಗತಿಸಿದರು,ಇಸಾಕ್ ಮಾಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ದುಆ ಮಾಡಿದರು. ಇಮ್ರಾನ್ ಸೂರಿಕುಮೇರು ವಾರ್ಷಿಕ ವರದಿಯನ್ನು ಮಂಡಿಸಿದರು.
ಕಾರ್ಯಕ್ರಮಕ್ಕೆ ಚುನಾವಣಾ ವೀಕ್ಷಕರಾಗಿ ಆಗಮಿಸಿದ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಖಲಂದರ್ ಪಾಟ್ರಕೋಡಿಯವರ ನೇತೃತ್ವದಲ್ಲಿ ಹೊಸ ಕಮಿಟಿಯನ್ನು ಆರಿಸಲಾಯಿತು.
ಅಧ್ಯಕ್ಷರಾಗಿ ಮುಬಶ್ಶಿರ್ ಮುಸ್ಲಿಯಾರ್ ಸೂರಿಕುಮೇರು,
ಉಪಾಧ್ಯಕ್ಷರುಗಳಾಗಿ ಇಸಾಕ್ ಮಾಣಿ,ಸವಾದ್ ಮಾಣಿ,
ಪ್ರಧಾನ ಕಾರ್ಯದರ್ಶಿಯಾಗಿ ಇಮ್ರಾನ್ ಸೂರಿಕುಮೇರು,
ಜೊತೆ ಕಾರ್ಯದರ್ಶಿಗಳಾಗಿ ಮುಈನುದ್ದೀನ್ ಮಾಣಿ, ನೌಶಾದ್ ಉಮ್ಮರ್ ಸೂರಿಕುಮೇರು,
ಕೋಶಾಧಿಕಾರಿಯಾಗಿ ಜಾಬಿರ್ ಸೂರಿಕುಮೇರು
ಕ್ಯಾಂಪಸ್ ಕಾರ್ಯದರ್ಶಿಯಾಗಿ ಸೈಫುಲ್ಲಾ ಖಾನ್ ಮಾಣಿ
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ
ರಬೀಅ್ ಮಾಣಿ, ಜಮಾಲುದ್ದೀನ್ ಮಾಣಿ, ಝೈನುದ್ದೀನ್ ಸೂರಿಕುಮೇರು, ಆಶಿಕ್ ಸೂರಿಕುಮೇರು, ಮುನೀರ್ ಮಾಣಿ,ಫಾರೂಕ್ ಸೂರಿಕುಮೇರು,ಮುಹೈಮಿನ್ ಸೂರಿಕುಮೇರು,ತಾಜುದ್ದೀನ್ ಸೂರಿಕುಮೇರು,ಮುರ್ಷಿದ್ ಸೂರಿಕುಮೇರುರನ್ನು ಆಯ್ಕೆ ಮಾಡಲಾಯಿತು.
ಮುಬಶ್ಶಿರ್ ಸೂರಿಕುಮೇರು ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ