ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಕತ್ತೆಯ ಸಗಣಿಯಿಂದ ನಕಲಿ ಮೆಣಸಿನ ಹುಡಿ, ಅರಶಿಣ ಹುಡಿ ಹಾಗೂ ಇನ್ನಿತರ ಮಸಾಲೆ ಹುಡಿಗಳನ್ನು ತಯಾರಿಸುತ್ತಿದ್ದ ಕಾರ್ಖಾನೆಯೊಂದರ ಮಾಲಿಕ ಅನೂಪ್ ವರ್ಶ್ನೀ ಯವರನ್ನು ಹತ್ರಾಸ್ ಪೋಲೀಸರು ಬಂಧಿಸಿದ್ದಾಗಿ ವರದಿಯಾಗಿದೆ.
ಇಂದು ಬೆಳಿಗ್ಗೆ ಪೋಲೀಸರು ಕಾರ್ಖಾನೆಯಲ್ಲಿ ರೈಡ್ ಮಾಡಿದಾಗ 300kg ಗಿಂತಲೂ ಅಧಿಕ ನಕಲಿ ಮಸಾಲೆ ಹುಡಿಗಳು ಪತ್ತೆಯಾಗಿದೆ. ಸರಿಸುಮಾರು 27 ರೀತಿಯ ಮಸಾಲೆಹುಡಿಗಳನ್ನು ಪರೀಕ್ಷೆಗೆ ಕಳುಹಿಸಿಲಾಗಿದೆ.
ನಕಲಿ ಮಸಾಲೆ ಹುಡಿಗಳನ್ನು ತಯಾರಿಸುವುದಲ್ಲದೇ ಕಾರ್ಖಾನೆಯ ಪರವಾನಿಗೆ ತೋರಿಸುವುದರಲ್ಲೂ ಮಾಲಿಕರು ವಿಫಲರಾಗಿದ್ದಾರೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ
ಪರೀಕ್ಷೆಗೂ ಹಿಜಾಬ್ ಗೂ ಸಂಬಂಧವಿಲ್ಲ- ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಜನಾದೇಶವಿಲ್ಲದೆ ಬಿಜೆಪಿಗೆ ಗೆಲುವು: ಇದು ಇವಿಎಂ ದುರ್ಬಳಕೆ- ಸಂಘಟಿತ ಹೋರಾಟಕ್ಕೆ ಕಾಂಗ್ರೆಸ್ಗೆ ದೀದಿ ಆಹ್ವಾನ