ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಗೆ ಜಬಲನ್ನೂರಿನಲ್ಲಿ ನೂತನ ಕಛೇರಿ ‘ಕೆಸಿಎಫ್ ಭವನ’ ವನ್ನು ಸೆಕ್ಟರ್ ಅಧ್ಯಕ್ಷರು ಉಮರುಲ್ ಫಾರೂಕ್ ಹನೀಫಿ ಉದ್ಘಾಟಿಸಿದರು.

ಕಾರ್ಯಕ್ರಮಕ್ಕೆ ಮಲ್ನಾಡ್ ಗಲ್ಫ್ ಅಸೋಸಿಯೇಷನ್ ಇದರ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಗಬ್ಗಲ್ ಶುಭ ಹಾರೈಸಿ ಮಾತಾನಾಡಿದರು. ಸೆಕ್ಟರ್ ಹಾಗೂ ಜಿದ್ದಾ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರು ಮೂಸಾ ಹಾಜಿ ಕಿನ್ಯ, ಜಬಲನ್ನೂರು ಯೂನಿಟ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ವೇಣೂರು, ಸದಸ್ಯರಾದ ಹಾರಿಸ್ ಬೋವು, ಕುದೈ ಯೂನಿಟ್ ಸದಸ್ಯರಾದ ಅಬ್ದುಲ್ ಖಾದರ್ ಮಠ, ಅಬ್ದುಲ್ ಜಲೀಲ್ ಕಬಕ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭ ಕೆಸಿಎಫ್ ಜಬಲನ್ನೂರು ಯೂನಿಟ್ ನ ಆತ್ಮೀಯ ಮಜ್ಲಿಸ್ ನಡೆಸಿ ಕಾರ್ಯಕ್ರಮವನ್ನು ಜಬಲನ್ನೂರು ಯೂನಿಟ್ ಹಾಗೂ ಸೆಕ್ಟರ್ ಶಿಕ್ಷಣ ಇಲಾಖೆ ಅಧ್ಯಕ್ಷರು ಆರ್.ಕೆ ಅಬ್ದುಲ್ ರಝ್ಝಾಖ್ ಉಸ್ತಾದ್ ಮಾತಾಡಿ ಸ್ವಲಾತ್ ನ ಮಹತ್ವವನ್ನು ವಿವರಿಸಿ ಸೇರಿದವರನ್ನು ಸ್ವಾಗತಿಸಿದರು. ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಕಕ್ಕಿಂಜೆ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ