ಮಂಜನಾಡಿ ಸೆಕ್ಟರ್ ವ್ಯಾಪ್ತಿಯ ಸಾರ್ತಬೈಲ್ ಶಾಖೆಯ ವಾರ್ಷಿಕ ಸಭೆಯು ದಿನಾಂಕ 11ರಂದು ಶುಕ್ರವಾರ ನಡೆಯಿತು.
ಸಭೆಯಲ್ಲಿ ನೂತನ ಸಮಿತಿಯ ಸಾರಥಿಗಳನ್ನು ಆಯ್ಕೆಮಾಡಲಾಯಿತು.
ನೂತನ ಅಧ್ಯಕ್ಷರಾಗಿ- ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ -ಜಾಬಿರ್, ಉಪಾಧ್ಯಕ್ಷರಾಗಿ – ಉಮರ್ ಶಾಹಿದ್ ಕೋಶಾಧಿಕಾರಿಯಾಗಿ-ನೌಫಲ್. ಕಾರ್ಯದರ್ಶಿಗಳಾಗಿ – ರಾಝಿಕ್, ನೌಶಾದ್, ಇಕ್ಬಾಲ್ ಮುಸ್ಲಿಯಾರ್,ಹಾಫಿಲ್ ರಶಾದ್,ಝಿಯಾದ್,ನಿಯಾದ್ ರವರನ್ನು ಆಯ್ಕೆ ಮಾಡಲಾಯಿತು.
ಝಾಹಿದ್ ರವರು ಸ್ವಾಗತಿಸಿ, ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಅಧ್ಯಕ್ಷ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಮುಡಿಪು ಡಿವಿಜನ್ ಅಧ್ಯಕ್ಷರಾದ ಇಬ್ರಾಹಿಂ ಅಹ್ಸನಿ ಉಸ್ತಾದರು ಕಾರ್ಯಕರ್ತರಿಗೆ ಸಂಘಟನಾ ತರಬೇತಿ ನೀಡಿದರು. ಕಾರ್ಯಕ್ರಮದ ವೀಕ್ಷಿಣಾ ಅಧಿಕಾರಿಗಳಾಗಿ ಮಂಜನಾಡಿ ಸೆಕ್ಟರ್ ಪ್ರಧಾನಕಾರ್ಯದರ್ಶಿ ಮುನೀರ್ ಕಲ್ಮಿಂಜ ಹಾಗೂ ಮಜೀದ್ ಮಂಜನಾಡಿ ಆಗಮಿಸಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ