ಎಸ್ ಎಸ್ ಎಫ್ ಕೊಪ್ಪ ಡಿವಿಶನ್ ವ್ಯಾಪ್ತಿಯ ಜೋಗಿಸರ ಯುನಿಟ್ ನ ವಾರ್ಶಿಕ ಮಹಾಸಭೆಯು ದಿನಾಂಕ 28/12/2020 ರಂದು ನಡೆಯಿತು ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಮೊಹಮ್ಮದ್ ಮುಸ್ತಫ, ಪ್ರಧಾನ ಕಾರ್ಯದರ್ಶಿಯಾಗಿ ಸೈಜಲ್, ಕೋಶಾಧಿಕಾರಿಯಾಗಿ ಅಸಿಫ್, ಉಪಾಧ್ಯಕ್ಷರಾಗಿ ಅನಸ್ ಮುಭಾರಕ್ ಮತ್ತು ಹಾಫಿಜ಼್ ವಹೀದ್ ನೂರಾನಿ, ಉಪ ಕಾರ್ಯದರ್ಶಿಯಾಗಿ ಶಹಾಫ್ ಮತ್ತು ರಾಯಿಜ಼್, ಸಹಾಯಕ ಕಾರ್ಯದರ್ಶಿಯಾಗಿ ಇಕ್ಬಾಲ್.ಕೆ.ಟಿ, ಶಂಸು ರಫೀಕ್ ಮತ್ತು ಶಾಫಿ ಇವರನ್ನು ಆಯ್ಕೆಮಾಡಲಾಯಿತು.
ಸಬೆಯು ಮುಸ್ತಫರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯದರ್ಶಿ ಸೈಜಲ್ ಸ್ವಾಗತ ಕೋರಿದರು.ವೀಕ್ಷರಾಗಿ ಕೊಪ್ಪ ಡಿವಿಷನ್’ನ ಅಧ್ಯಕ್ಷರಾದ ಯಾಸೀನ್ ಶೆಟ್ಟಿಕೊಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಶರೀಫ್ ಕುದುರೆಗುಂಡಿಯವರು ಆಗಮಿಸಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ