ಸುನ್ನೀ ಯುವ ಜನ ಸಂಘ (SYS) ಮೂಡಬಿದ್ರೆ ಸೆಂಟರ್ ಇದರ ಅಧೀನದಲ್ಲಿರುವ SYS ಗುಂಡುಕಲ್ಲು ಬ್ರಾಂಚ್ ಇದರ ವಾರ್ಷಿಕ ಕೌನ್ಸಿಲ್ 2020-21 ಮಸ್ಜಿದುಲ್ ಅನ್ಸ್ವಾರ್ ನಲ್ಲಿ ನಡೆಯಿತು.
ಅಬ್ದುಲ್ ಸಲಾಂ ಮದನಿ ಗುಂಡುಕಲ್ಲು ರವರ ಸಭಾಧ್ಯಕ್ಷತೆಯಲ್ಲಿ ಅಬ್ದುಲ್ ಅಝೀಝ್ ಸಅದಿ ಗುಂಡುಕಲ್ಲು ಉದ್ಘಾಟಿಸಿದರು.ಅಬ್ದುಲ್ ಖಾದರ್ ಗುಂಡುಕಲ್ಲು ವಿಷಯ ಮಂಡನೆ ಹಾಗೂ 2019-20ನೇ ವಾರ್ಷಿಕ ವರದಿ,ಲೆಕ್ಕ ಪತ್ರ ಮಂಡಿಸಿದರು. ನೂತನ ಸದಸ್ಯರನ್ನು ಸಮಿತಿಗೆ ಸೇರ್ಪಡಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ