ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪಾದರಾಯನಪುರ ವಾರ್ಡ್ನ ಮುಖ್ಯ ರಸ್ತೆ, ಅಡ್ಡ ರಸ್ತೆಗಳಿಗೆ ಮುಸಲ್ಮಾನ್ ವ್ಯಕ್ತಿಗಳ ಹೆಸರು ಇಡದಂತೆ ಉತ್ತರ ಕನ್ನಡ (ಕೆನರಾ)ಅನಂತಕುಮಾರ್ ಹೆಗಡೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ, ಪಾದರಾಯನಪುರ ವಾರ್ಡ್ ನಲ್ಲಿ ಕೇವಲ ಮುಸಲ್ಮಾನರ ಹೆಸರು ಶಿಫಾರಸ್ಸು ಮಾಡಿ
ಸಮಾಜ ಸೇವಕರ ಹೆಸರಿನಲ್ಲಿ ಕೋಮು ವೈಭವೀಕರಣ ಸರಿಯಲ್ಲ. ಬಿಬಿಎಂಪಿಯ ಈ ನಿರ್ಧಾರದಿಂದ ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ. ಬಿಬಿಎಂಪಿ ಮಾದರಿಯಲ್ಲಿ ಬಹು ಸಂಖ್ಯಾತ ಬಾಹುಳ್ಯವುಳ್ಳ ನಗರ ಸಭೆ, ಪುರಸಭೆಗಳು ಇದೇ
ರೀತಿ ತೀರ್ಮಾನ ತೆಗೆದುಕೊಂಡರೆ ಪರಿಸ್ಥಿತಿ ಊಹಿಸಲು ಕಷ್ಟವಾಗಲಿದೆ.

ಬಿಬಿಎಂಪಿ ನಿರ್ಧಾರ ಬೇಜವಾಬ್ದಾರಿ ತನದ ಪರಮಾವಧಿಯಾಗಿದ್ದು, ಹಾಗೇನಾದರೂ ರಸ್ತೆಗಳಿಗೆ ಹೆಸರನ್ನು ಇಡಲೇಬೇಕಾದ ಅನಿವಾರ್ಯತೆ ಇದ್ದರೆ, ಸ್ವಾತಂತ್ರ್ಯ ಯೋಧರ, ರಾಷ್ಟ್ರ ಕಂಡ ಮಹಾನ್ ವ್ಯಕ್ತಿಗಳ, ದೇಶಕ್ಕಾಗಿ ಹೋರಾಡಿದ ಸೈನಿಕರ ಹೆಸರು
ಇಡುವಂತೆ ಸಲಹೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಸೌಹಾರ್ದ ನಡಿಗೆ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಎಸ್ ಎಸ್ ಎಫ್ ಜಯನಗರ ಡಿವಿಷನ್ ಗೆ ನವ ಸಾರಥ್ಯ
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಸಾಹಿತ್ಯೋತ್ಸವದ ಪಾತ್ರ ಅಪಾರ-ಅನಸ್ ಸಿದ್ದೀಖಿ
SSF ಮೆಜೆಸ್ಟಿಕ್ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ ಪ್ರೌಢ ಸಮಾಪ್ತಿ
ಎಸ್ ಎಸ್ ಎಫ್ ಜಯನಗರ ಡಿವಿಷನ್ ಸಾಹಿತ್ಯೋತ್ಸವ: ಯಾರಬ್ ನಗರ ಶಾಖೆ ಪ್ರಥಮ
ಬೆಂಗಳೂರು ಸಂಯುಕ್ತ ಜಮಾಅತ್ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದ್
ಕಾರ್ಯಕರ್ತರು ಸೇವಾ ಮನೋಭಾವದೊಂದಿಗೆ ಕಾರ್ಯಚರಿಸಬೇಕು-ಅನಸ್ ಅಮಾನಿ
ತೊಂಬತ್ತಲ್ಲ ಮೂವತ್ತು ದಿನಗಳಲ್ಲಿ ಶಿಕ್ಷೆ ನೀಡುವ ನ್ಯಾಯವ್ಯವಸ್ಥೆಯು ಜಾರಿಗೆ ಬರಲಿ :ಕರ್ನಾಟಕ ಮುಸ್ಲಿಂ ಜಮಾತ್
ಅಲಿ ಭಾಫಖಿ ತಂಗಳರಿಗೆ ಬೆಂಗಳೂರಿನಲ್ಲಿ ಗೌರವಾರ್ಪಣೆ