ಮುಡಿಪು :ಎಸ್.ಎಸ್.ಎಫ್ ಮುಡಿಪು ಸೆಕ್ಟರ್ ವಾರ್ಷಿಕ ಮಹಾಸಭೆ ಜನವರಿ 7 ಗುರುವಾರ ರಾತ್ರಿ 7ಗಂಟೆಗೆ ರಾಯಲ್ ಗಾರ್ಡನ್ ಹಾಲ್ ಮಿತ್ತಕೋಡಿ ಯಲ್ಲಿ ನಡೆಯಿತು.ಹುಸೈನ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. MSA ಸಿರಾಜುದ್ದೀನ್ ಅಮ್ಮೆಂಬಳ ಸ್ವಾಗತಿಸಿ,ವರದಿ ವಾಚಿಸಿ, ಲೆಕ್ಕಪತ್ರ ಮಂಡಿಸಿದರು.
ಕಾರ್ಯಕ್ರಮವನ್ನು ಶರೀಫ್ ಸಅದಿ ಸಾಂಬರ್ ತೋಟ ಉದ್ಘಾಟಿಸಿದರು.ಮುಡಿಪು ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಅಹ್ಸನಿ ತರಗತಿ ಮಂಡಿಸಿದರು. ಪದಾಧಿಕಾರಿಗಳ ಕರ್ತವ್ಯದ ಬಗ್ಗೆ ಡಿವಿಷನ್ MOD ಮನ್ಸೂರ್ ಹಿಮಮಿ ಉತ್ತಮ ಮಾಹಿತಿ ನೀಡುತ್ತಾ. ನಂತರ ಪದಾಧಿಕಾರಿಗಳ ಆಯ್ಕೆ ನಡೆಸಿದರು.
ಅಧ್ಯಕ್ಷರಾಗಿ ರಾಫೀಹ್ ಕಣ್ಣೂರ್ (ಜಾರದಗುಡ್ಡೆ), ಪ್ರಧಾನ ಕಾರ್ಯದರ್ಶಿಯಾಗಿ ಸಲ್ಮಾನ್ ಕುಕ್ಕುದಕಟ್ಟೆ ಹಾಗೂ ಕೋಶಾಧಿಕಾರಿಯಾಗಿ ಇಲ್ಯಾಸ್ ಪಾಣೇಲ ರವರನ್ನು ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರಾಗಿ..ಜಾಫರ್ ಸಖಾಫಿ ಕುಕ್ಕುದಕಟ್ಟೆ, ಜಬ್ಬರ್ ಬೋಳಿಯಾರ್, ಕಾರ್ಯದರ್ಶಿಗಳಾಗಿ
ಶಾಕೀರ್ ಮುಡಿಪು,ಅನೀಸ್ ಸಾಂಬಾರ್ ತೋಟ, ಆಸೀಫ್ ಮುಡಿಪು, ತಂಜೀದ್ ಅಮ್ಮೆಂಬಳ, ಸಿದ್ದೀಕ್ ಸುಬ್ಬಗುಳಿ, ಯಾಸೀನ್ ಮಧ್ಯನಡ್ಕ , ಆಯ್ಕೆ ಯಾದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ