ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಇದರ ವಾರ್ಷಿಕ ಮಹಾಸಭೆಯು ಮದೀನತುಲ್ ಉಲೂಂ ಹೈಯರ್ ಸೆಕೆಂಡರಿ ಮದ್ರಸ ಹಾಲ್ ನಲ್ಲಿ ಜರುಗಿತು ಸ್ಥಳೀಯ ಖತೀಬರಾದ ಅಬೂ ಝೈದ್ ಶಾಫಿ ಮದನಿ ಕರಾಯ ರವರು ಮಾತನಾಡಿ ಮಸ್ಜಿದ್ ಮತ್ತು ಜಮಾಅತಿನ ಪ್ರಾಧಾನ್ಯತೆಯ ಬಗ್ಗೆ ಮಾತನಾಡಿ ಮಸೀದಿಯ ಪಾವಿತ್ರ್ಯತೆಯನ್ನು ಕಾಪಾಡ ಬೇಕೆಂದು ಕರೆ ನೀಡಿದರು.
ಪ್ರಧಾನ ಕಾರ್ಯದರ್ಶಿ ಕೆ. ರಫೀಖ್ ಆಚಾರಿಜೋರ ರವರು ವಾರ್ಷಿಕ ಆಯಾ -ವ್ಯಯಗಳನ್ನು ಮಂಡಿಸಿ ಸರ್ವಾನುಮತದೊಂದಿಗೆ ಅಂಗೀಕರಿಸಿ ಹಾಲಿ ಸಮಿತಿಯನ್ನು ಸರ್ವಾನುಮತದಿಂದ ಮುಂದುವರಿಸಲಾಯಿತು.
ಅಧ್ಯಕ್ಷರಾಗಿ ಕೆ. ಉಮರಬ್ಬ, ಉಪಾಧ್ಯಕ್ಷರಾಗಿ ಅಬ್ದುಲ್ ರಝ್ಝಾಕ್ ಹಾಜಿ ಬ್ಲೂ ಸ್ಟಾರ್ , ಪ್ರಧಾನ ಕಾರ್ಯದರ್ಶಿಯಾಗಿ ಕೆ ರಫೀಖ್ ಆಚಾರಿಜೋರ , ಜೊತೆ ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಶರೀಫ್ ಕೋಶಾಧಿಕಾರಿಯಾಗಿ ಉಸ್ಮಾನ್ ಮುರ.
ಸಮಿತಿ ಸದಸ್ಯರಾಗಿ,ಇಬ್ರಾಹಿಂ ಹಾಜಿ, ಮುಹಮ್ಮದ್ ಶರೀಫ್ ಕಜೆ, ಅಬ್ದುಲ್ ರಝ್ಝಾಕ್ ಪದವಿನಂಗಡಿ , ಅಬೂಬಕರ್ ಪಡೀಲ್ ಪದವು , ಅಬ್ದುಲ್ ಲತೀಫ್ ಆಚಾರಿಜೋರ , ಅಬ್ದುರ್ರಹ್ಮಾನ್ ( ಮೋನು) ಕುಪ್ಪೆಪದವು ಆಯ್ಕೆಯಾದರು ..
ಸಭೆಯ ಪ್ರಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಕೆ.ರಫೀಖ್ ಆಚಾರಿಜೋರ ಸ್ವಾಗತಿಸಿ ಜೊತೆ ಕಾರ್ಯದರ್ಶಿ ಇಸ್ಮಾಯಿಲ್ ಶರೀಫ್ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್