SSF ಪಳ್ಳಿಮಜಲು ಶಾಖೆ ವತಿಯಿಂದ ಸಂಘಟನಾ ತರಗತಿಯು ಜ.12 ರಂದು ರಾತ್ರಿ ಪಳ್ಳಿಮಜಲು SSF ಆಫೀಸ್ ನಲ್ಲಿ ಶಾಖಾ ನಾಯಕರಾದ ಇಕ್ಬಾಲ್ ಅಜಿಪಿಲ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಬೂಶಝು ಅಬ್ದುಲ್ ರಝಾಖ್ ಖಾಸಿಮಿ ರವರು ದುಆದ ಮೂಲಕ ಚಾಲನೆ ನೀಡಿ,ಸಂಘಟನೆಯ ಮಹತ್ವದ ಕುರಿತು ತರಗತಿ ನಡೆಸಿದರು. SSF ಬೆಳ್ಳಾರೆ ಸೆಕ್ಟರ್ ಅಧ್ಯಕ್ಷರಾದ ರಫೀಕ್ ಅಂಜದಿ ರವರು ಶುಭ ಹಾರೈಸಿದರು.
ಸ್ಥಳೀಯ ಇಮಾಮರಾದ ರಾಶಿದ್ ಅಹ್ಸನಿ, ಅಧ್ಯಾಪಕರಾದ ಹುಸೈನ್ ಜೌಹರಿ,ಸಿರಾಜುಲ್ ಇಸ್ಲಾಂ ಜಮಾಅತ್ ಕಮಿಟಿ ಅಧ್ಯಕ್ಷರಾದ ಇಬ್ರಾಹಿಂ ಬೀಡು,SYS ಬೆಳ್ಳಾರೆ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸೆಲಕ್ಟ್, SSF ಬೆಳ್ಳಾರೆ ಸೆಕ್ಟರ್ ಪ್ರ.ಕಾರ್ಯದರ್ಶಿ ಶಮೀರ್ ಕಾವಿನಮೂಲೆ,S YS ಬ್ರಾಂಚ್ ಅಧ್ಯಕ್ಷರಾದ ಅಶ್ರಫ್ ನೇಲ್ಯಮಜಲು ಹಾಗೂSYS,SSF ನ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.
SYS ಜಿಲ್ಲಾ ನಾಯಕಾದ ಸಂಶುದ್ದೀನ್ ಝಂಝಂ ಸ್ವಾಗತಿಸಿ,ಶಾಖಾ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಪಳ್ಳಿಮಜಲು ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ