ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವಾರ್ಷಿಕ ಕೌನ್ಸಿಲ್ SK ಮಲ್ಟಿ ಪರ್ಪಸ್ ಹಾಲ್ ನಂದರ್ ಪದವುನಲ್ಲಿ ಡಿವಿಶನ್ ಅಧ್ಯಕ್ಷರಾದ ಇಬ್ರಾಹಿಂ ಅಹ್ಸನಿರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರ.ಕಾರ್ಯದರ್ಶಿ ನೌಫಲ್ ಫರೀದ್ ನಗರ ರವರು ಸ್ವಾಗತಿಸಿ,ವರದಿ ವಾಚಿಸಿದರು.ಕೋಶಾದಿಕಾರಿ ಇಕ್ಬಾಲ್ ಮದ್ಯನಡ್ಕ ರವರು ಲೆಕ್ಕಪತ್ರ ಮಂಡಿಸಿದರು.ಕಾರ್ಯಕ್ರಮವನ್ನು ಕೆ.ಸಿ.ಎಫ್ ನ್ಯಾಷನಲ್ ಕೌನ್ಸಿಲ್ ನಾಯಕರಾದ ಮೂಸ ಹಾಜಿ ಬಸರ ಉದ್ಘಾಟಿಸಿದರು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ, ದ.ಕ ವೆಸ್ಟ್ ಝೋನ್ ಅಧ್ಯಕ್ಷರಾದ ಮುನೀರ್ ಖಾಮಿಲ್ ಸಖಾಫಿ ಉಳ್ಳಾಲ, ಕೋಶಾದಿಕಾರಿ ಆಬಿದ್ ನಈಮಿ ಕಟ್ಟತ್ತಿಲ ತರಗತಿ ಮಂಡಿಸಿದರು.ನಂತರ ವೆಸ್ಟ್ ಝೋನ್ ನಾಯಕರಾದ ಸಿದ್ದೀಖ್ ಬಜ್ಪೆಯವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಮನ್ಸೂರ್ ಹಿಮಮಿ ಮರಿಕ್ಕಳ , ಪ್ರಧಾನ ಕಾರ್ಯದರ್ಶಿಯಾಗಿ ನೌಶಾದ್ ಮದನಿ ಹೆಚ್ ಕಲ್ಲು ಹಾಗೂ ಕೋಶಾಧಿಕಾರಿಯಾಗಿ ಅಬೂಸ್ವಾಲಿಹ್ ಹರೇಕಳ ರವರು ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಮಸೂದ್ ಬಾಹಸನಿ ಮಂಜನಾಡಿ ಮತ್ತು ನೌಫಲ್ ಫರೀದ್ ನಗರ .
ಕಾರ್ಯದರ್ಶಿಗಳಾಗಿ ಶರೀಫ್ ಪಾಣೇಲ, ಉಬೈದ್ ಕೊಣಾಜೆ, ಮುನೀರ್ ಕಲ್ಮಿoಜ , ಝೆನುದ್ದೀನ್ ಇರಾ, ಹುಸೈನ್ ಸಖಾಫಿ ಮುಡಿಪು,ನಾಸಿರ್ ಮೋಂಟುಗೋಳಿ ರವರುಆಯ್ಕೆ ಯಾದರು.
ಸಭೆಯಲ್ಲಿ ಜಿಲ್ಲಾ ನಾಯಕರಾದ ತೌಸೀಫ್ ಸಹದಿ, ನವಾಝ್ ಸಖಾಫಿ, ಝೋನ್ ನಾಯಕರಾದ ಝುಹೈರ್ ಮಾಸ್ಟರ್, ಇಲ್ಯಾಸ್ ಪೊಟ್ಟೊಳಿಕೆ ಎಸ್.ವೈ.ಎಸ್ ನಾಯಕರಾದ ಶರೀಫ್ ಸಹದಿ ಅರಫ,ಅಝೀಝ್ ಹೆಚ್.ಕಲ್ ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ನೌಶಾದ್ ಮದನಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ