ಅಲ್ ಮದೀನತುಲ್ ಮುನವ್ವರ (AMMEC) ಮೂಡಡ್ಕ ಬತ್ತಾ ರಿಯಾದ್, ಸೌದಿ ಅರೇಬಿಯಾ ಇದರ ವಾರ್ಷಿಕ ಮಹಾಸಭೆಯು ದಿನಾಂಕ 14/01/2021 ರಂದು ಹಬೀಬುಲ್ಲಾಹ್ ಟಿ ಎಚ್ ರವರ ನಿವಾಸದಲ್ಲಿ ಜರಗಿತು.
ಅಬ್ದುಲ್ ರಝಾಕ್ ಮುಸ್ಲಿಯಾರ್ ಮಾಚಾರ್ ರವರ ದುಆಃದ ಬಳಿಕ ದಾವೂದ್ ಕಜಮಾರ್ ರವರು ಖಿರಾಅತ್ ಪಠಿಸಿದರು. ಹಬೀಬುಲ್ಲಾಹ್ ಟಿ.ಎಚ್.ರವರು ಸಭಿಕರನ್ನು ಸ್ವಾಗತಿದರು. ಅಬ್ಬಾಸ್ ಸಅದಿ ಬದ್ಯಾರ್ ಉಸ್ತಾದರು ಸಭೆಯನ್ನು ಉದ್ಘಾಟಿಸಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾಹ್ ಟಿ ಎಚ್ 2019-2020ರ ಸಾಲಿನ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಿದರು. ನೆರೆದ ಸರ್ವ ಸಮಿತಿ ಸದಸ್ಯರು ಹಾಗೂ ರಾಷ್ಟ್ರೀಯ ಸಮಿತಿಯ ನಾಯಕರ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ 2021-2022ರ ಸಾಲಿಗೆ ನೂತನ ಸಮಿತಿಯನ್ನು ರಚಿಸಲಾಯಿತು.
2020-2021 ಸಾಲಿನ ನೂತನ ಸಾರಥಿಗಳು
ಅದ್ಯಕ್ಷರು: ಹಬೀಬುಲ್ಲಾಹ್ ಟಿ ಎಚ್
ಉಪಾದ್ಯಕ್ಷರು:
ಅಝೀಝ್ ಬಜ್ಪೆ
ಇಸ್ಮಾಯಿಲ್ ಕನ್ನಂಗಾರ್
ಪ್ರಧಾನ ಕಾರ್ಯದರ್ಶಿ: ಫಯಾಝ್ ಗಿರಿಗುಡ್ಡೆ
ಜೊತೆ ಕಾರ್ಯದರ್ಶಿ:
ಇಬ್ರಾಹಿಂ ಬದ್ಯಾರ್
ನಿಝಾಮ್ ಕೋಲ್ಪೆ ಫ್ಲೈಮೂನ್
ಕೋಶಾಧಿಕಾರಿ: ಅಶ್ರಫ್ ಕೃಷ್ಣಾಪುರ
ಸಂಚಾಲಕರು:
ಅಬ್ಬಸ್ ಸಅದಿ ಬದ್ಯಾರ್
ಹಾಗೂ 7 ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆರಿಸಲಾಯಿತು.
ಮಸ್ನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಬೇಂಗಿಲ ಸಭಿಕರಿಗೆ ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು