ಮುಂಬೈ: ಟೆಲಿವಿಷನ್ ರೇಟಿಂಗ್ಸ್ ಪಾಯಿಂಟ್ (ಟಿಆರ್ಪಿ) ಹಗರಣದ ಆರೋಪ ಹೊತ್ತಿರುವ ಬಾರ್ಕ್ (ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್) ಮಾಜಿ ಸಿಇಒ ಪಾರ್ಥೋ ದಾಸ್ಗುಪ್ತಾ ಹಾಗೂ ರಿಪಬ್ಲಿಕ್ ಚಾನಲ್ ನ ಸ್ಥಾಪಕ ಅರ್ನಬ್ ಗೋಸ್ವಾಮಿ ಅವರ ನಡುವಿನ ವಾಟ್ಸ್ ಆಪ್ ಚಾಟ್ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಎನ್ ಸಿಪಿ ಆಗ್ರಹಿಸಿದೆ.
ಬಾಲಾಕೋಟ್ ವೈಮಾನಿಕ ದಾಳಿಗೂ ಮುನ್ನ ಇದಕ್ಕೆ ಹೋಲಿಕೆಯಾಗುವ ವಿಷಯವನ್ನು ವಾಟ್ಸ್ ಆಪ್ ಮೂಲಕ ಇಬ್ಬರೂ ಚರ್ಚಿಸಿದ್ದರು. ರಾಷ್ಟ್ರೀಯ ಭದ್ರತೆಯ ವಿಷಯಗಳನ್ನು ಟಿಆರ್ ಪಿಗಳಿಗಾಗಿ ಬಳಸಿಕೊಳ್ಳುವುದು ಅತ್ಯಂತ ಅಘಾತಕಾರಿ ಎಂದು ಎನ್ ಸಿಪಿ ವಕ್ತಾರ ಮಹೇಶ್ ತಪಾಸೆ ಹೇಳಿದ್ದಾರೆ.
ಚಾಟ್ ಗೇಟ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಸ್ಪಷ್ಟನೆ ಕೋರುವಂತೆ ಆಗ್ರಹಿಸಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರನ್ನು ಭೇಟಿ ಮಾಡುವುದಾಗಿ ಮಹೇಶ್ ತಪಾಸೆ ತಿಳಿಸಿದ್ದಾರೆ.
ಅರ್ನಬ್ ಗೋಸ್ವಾಮಿ ಅವರಿಗೆ ಈ ರೀತಿಯ ಸೂಕ್ಷ್ಮ ಮಾಹಿತಿ ಹೇಗೆ ಸಿಕ್ಕಿತು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಗೃಹ ಸಚಿವಾಲಯ ಈ ಮಾಹಿತಿ ಸೋರಿಕೆಯಾಗಿರುವ ಮೂಲವನ್ನು ಪತ್ತೆ ಹಚ್ಚಿ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಮಹೇಶ್ ತಾಪಸೆ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ