ಕುಪ್ಪೆಪದವು : ವಾರಕ್ಕೊಮ್ಮೆ ನಡೆಸಿ ಕೊಂಡು ಬರುವ ಸ್ವಲಾತ್ ಮಜ್ಲಿಸಿನ ಯಶಸ್ವಿಗಾಗಿ ಹಾಗೂ ಪರಿಶುದ್ಧ ಅಸ್ಹಾಬುಲ್ ಬದ್ರ್ ನ ಸ್ಮರಣಾರ್ಥವಾಗಿ *ಮಾಸಿಕ ಮಜ್ಲಿಸ್ ಬದ್ರಿಯಾ* ನಡೆಸಲು
ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಇದರ ಅಧೀನದಲ್ಲಿ ಸ್ವಲಾತ್ ಸಮಿತಿಯು BJM ಕುಪ್ಪೆಪದವು ಇದರ ಆಡಳಿತ ಸಮಿತಿ ಅಧ್ಯಕ್ಷರಾದ K. ಉಮರಬ್ಬರವರ ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು.
ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಸ್ಥಳೀಯ ಖತೀಬರಾದ ಅಬೂ ಝೈದ್ ಶಾಫಿ ಮದನಿ ಅಲ್ ಅಝ್ಹರಿ ಕರಾಯ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಪದವಿನಂಗಡಿ ಉಪಾಧ್ಯಕ್ಷರಾಗಿ ಶಬೀರ್ ಆಚಾರಿಜೋರ , ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಶಾಫಿ , ಜೊತೆ ಕಾರ್ಯದರ್ಶಿಯಾಗಿ ಜೀಲಾನಿ ಹಳೆನೀರು, ಕೋಶಾಧಿಕಾರಿಯಾಗಿ ಅಬ್ದುರ್ರಹ್ಮಾನ್ ಹಾಜಿ ನಡುಪಳ್ಳ ಆಯ್ಕೆಯಾದರು.
ಪ್ರಸ್ತುತ ಸಮಿತಿಯ ಕಾರ್ಯ ಕಾರಿಣಿ ಸಮಿತಿ ಸದಸ್ಯರಾಗಿ DP. ಹಮ್ಮಬ್ಬ, ಅಬ್ದುರ್ರಝಾಕ್ ಬೋಳಿಯ, ಆದಂ ಫಿಶ್ ಮರ್ಚಂಟ್ , NA ಜಬ್ಬಾರ್ , ಇಬ್ರಾಹಿಂ ನಡುಪಲ್ಲ ,L.ಇಕ್ಬಾಲ್ ನಡುಪಲ್ಲ ಶಾನಿಬ್ ಪದವಿನಂಗಡಿ ನೇಮಕಗೊಂಡರು.
ಸದ್ರಿ ಸಭೆಯಲ್ಲಿ ಆಡಳಿತ ಸಮಿತಿ ಉಪಾಧ್ಯಕ್ಷರಾದ ಅಬ್ದುರ್ರಝಾಕ್ ಹಾಜಿ ಬ್ಲೂ ಸ್ಟಾರ್ ,ಕೋಶಾಧಿಕಾರಿ ಉಸ್ಮಾನ್ ಮುರ, ಸದಸ್ಯರಾದ ಅಬ್ದುಲ್ ಲತೀಫ್ ಆಚಾರಿಜೋರ, ಅಬ್ದರ್ರಹ್ಮಾನ್ (ಮೋನು)ಉಪಸ್ಥಿತರಿದ್ದರು.
ಸಭೆಯ ಪ್ರಾರಂಭದಲ್ಲಿ BJM ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ರಫೀಖ್ ಆಚಾರಿಜೋರ ಸ್ವಾಗತಿಸಿ , ಜೊತೆ ಕಾರ್ಯದರ್ಶಿ ಇಸ್ಮಾಯಿಲ್ ಶರೀಫ್ ನಿರೂಪಣೆ ಮತ್ತು ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್